Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡ ರಾಜ್ಯೋತ್ಸವ – ಯೋಗ ಉತ್ಸವ | ಚಿತ್ರದುರ್ಗದಲ್ಲಿ 25 ದಿನಗಳ ಉಚಿತವಾ ಯೋಗ, ಧ್ಯಾನ ಮತ್ತು ಪ್ರಾಣಾಯಾಮ ಶಿಬಿರ

Facebook
Twitter
Telegram
WhatsApp

ಸುದ್ದಿಒನ್,  ಚಿತ್ರದುರ್ಗ, ನವಂಬರ್.08 : ಪಜಂತಲಿ ಯೋಗ ಸಮಿತಿ, ಭಾರತ ಸ್ವಾಭಿಮಾನ ಟ್ರಸ್ಟ್, ಮಹಿಳಾ ಪತಂಜಲಿ ಯೋಗ ಸಮಿತಿ, ಯುವ ಭಾರತ್, ಪತಂಜಲಿ ಕಿಸಾನ್ ಸೇವಾ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವ-ಯೋಗ ಉತ್ಸವ ಅಂಗವಾಗಿ 25 ದಿನಗಳ ಉಚಿತ ಯೋಗ, ಧ್ಯಾನ ಮತ್ತು ಪ್ರಾಣಾಯಾಮ ತರಬೇತಿ ಶಿಬಿರವನ್ನು ಇದೇ ನವೆಂಬರ್ 10 ರಿಂದ ಡಿಸೆಂಬರ್ 4ರವೆರೆಗೆ ಬೆಳಿಗ್ಗೆ 5.30 ರಿಂದ 7 ರವರೆಗೆ ನಗರದ ಹೊಳಲ್ಕೆರೆ ರಸ್ತೆಯ ಶ್ರೀ ಬರಗೇರಮ್ಮ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ನವಂಬರ್ 10ರಂದು ಬೆಳಿಗ್ಗೆ 5.30 ರಿಂದ 7 ರವರೆಗೆ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮಹಿಳಾ ಪತಂಜಲಿ ಯೋಗ ಸಮಿತಿ ಮಾಜಿ ಅಧ್ಯಕ್ಷೆ ರೇಣುಕಾ ಉಮೇಶ್ ಉದ್ಘಾಟಿಸುವರು. ಬರಗೇರಮ್ಮ ಮಹಿಳಾ ಪತಂಜಲಿ ಯೋಗ ಸಮಿತಿ ಅಧ್ಯಕ್ಷೆ ಎಸ್.ನಾಗಮ್ಮ ಅಧ್ಯಕ್ಷತೆ ವಹಿಸುವರು.

ಯೋಗ ಶಿಕ್ಷಕರಾದ ಟಿ.ಕೃಷ್ಣಮೂರ್ತಿ, ಎಲ್.ಲತಾ, ರಾಮ್‍ನರೇಶ್, ಎಸ್.ನಾಗಮ್ಮ, ಕೆ.ರಾಮರಾಜ್, ಟಿ.ಕೆ.ಸುಮಲತಾ, ಎಸ್.ಜಯಮ್ಮ ಶಿಬಿರ ನಡೆಸಿಕೊಡುವರು.

ಶಿಬಿರಾರ್ಥಿಗಳು ಯೋಗ ತರಬೇತಿಗೆ ಯೋಗ ಮ್ಯಾಟ್ ಅಥವಾ ಜಮಾಖಾನದೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಟಿ.ಕೃಷ್ಣಮೂರ್ತಿ-8453462044, ಬಿ.ಹೆಚ್.ರೇಣುಕಮ್ಮ-9880280715 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!