Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡಿಗರು, ಮರಾಠಿಗರು ಸೌಹಾರ್ದಯುತವಾಗಿದ್ದಾರೆ : ಆರಗ ಜ್ಞಾನೇಂದ್ರ

Facebook
Twitter
Telegram
WhatsApp

ಬೆಳಗಾವಿ : ಎಂಇಎಸ್ ಪುಂಡರ ಅವಾಂತರದಿಂದ ಸಾಕಷ್ಟು ಸಮಸ್ಯೆಗಳಾಗಿವೆ. ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪ್ರತಿನೆಯನ್ನೇ ವಿಕೃತಿಗೊಳಿಸಿದ್ದಾರೆ. ಇದೀಗ ಗೃಹ ಸಚಿವ ಆರಗ ಜ್ಞಾನೇಂದ್ರ, ಬೆಳಗಾವಿಯಲ್ಲಿ ಏನು ಆಗಿಲ್ಲ ಜಿಲ್ಲೆ ಶಾಂತವಾಗಿದೆ ಎಂದಿದ್ದಾರೆ.

 

ಜಿಲ್ಲೆಯಲ್ಲಿ ಮಾತನಾಡಿದ ಅವರು, ಕನ್ನಡಿಗರು, ಮರಾಠಿಗರು ಸೌಹಾರ್ದಯುತವಾಗಿದ್ದಾರೆ. ಜಿಲ್ಲೆಯಲ್ಲಿ ಏನೂ ಆಗಿಲ್ಲ. ಕನ್ನಡ ಪರ ಸಂಘಟನೆಗಳು ಶಾಂತಯುತವಾಗಿ ಪ್ರತಿಭಟನೆ ನಡೆಸಲಿ ಎಂದಿದ್ದಾರೆ. ಎಂಇಎಸ್ ನ ನಡವಳಿಕೆಗೆ ಆಕ್ರೋಶ ವ್ಯಕ್ತವಾಗಿದ್ದು, ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟಿಸುತ್ತಿವೆ.

ಇಂದು ಬೆಳಗಾವಿಗೂ ತೆರಳಿದ್ದರು. ಈ ಸಂಬಂಧ ಮಾತನಾಡಿರುವ ಸಚಿವ ಆರಗ ಜ್ಞಾನೇಂದ್ರ, ಎಂಇಎಸ್ ಸಂಘಟನೆಯನ್ನ ಜನ ಬ್ಯಾನ್ ಮಾಡಿದ್ದಾರೆ. ಬ್ಯಾನ್ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!