Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೊಡ್ಮನೆ ಕುಡಿ ಯುವರಾಜ್ ಗೆ ನಾಯಕಿಯಾದ ‘ಕಾಂತಾರ’ ಲೀಲಾ..!

Facebook
Twitter
Telegram
WhatsApp

ದೊಡ್ಮನೆ ಕುಡಿ.. ರಾಘವೇಂದ್ರ ರಾಜ್‍ಕುಮಾರ್ ಅವರ ಕಿರಿಯ ಪುತ್ರ ಸಿನಿಮಾ ಇಂಡಸ್ಟ್ರಿಗೆ ಅದ್ದೂರಿಯಾಗಿ ಬರುತ್ತಾ ಇದ್ದಾರೆ. ‘ಯುವ’ ಎಂಬ ಟೈಟಲ್ ಕೂಡ ಈಗಾಗಲೇ ಲಾಂಚ್ ಆಗಿದೆ. ‘ಯುವ’ ಅವರಿಗೆ ನಾಯಕಿ ಯಾರಾಗ್ತಾರೆ ಎಂಬ ಪ್ರಶ್ನೆ ಎಲ್ಲರನ್ನು ಕಾಡಿತ್ತು. ಯಾಕಂದ್ರೆ ಯುವ ರಾಜ್‍ಕುಮಾರ್ ಮೊದಲ ಸಿನಿಮಾ ಇದಾಗಿರುವ ಕಾರಣ, ನಾಯಕಿಯ ಮೇಲೂ ಅಷ್ಟೇ ಕುತೂಹಲವಿತ್ತು. ಇದೀಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ.


ಹೊಂಬಾಳೆ ಫಿಲ್ಮ್ ಬ್ಯಾನರ್ ಅಧಿಕೃತವಾಗಿ ಯುವ ರಾಜ್‍ಕುಮಾರ್ ಅರಸಿಯನ್ನು ಪರಿಚಯಿಸಿದೆ. ಕಾಂತಾರ ಸಿನಿಮಾದಲ್ಲಿ ಮೋಡಿ ಮಾಡಿದ್ದ ಲೀಲಾ ಈಗ ಯುವ ಸಿನಿಮಾದಲ್ಲೂ ಮಿಂಚಲು ರೆಡಿಯಾಗಿದ್ದಾರೆ. ಸಪ್ತಮಿ ಗೌಡ ಯುವ ಸಿನಿಮಾದಲ್ಲಿ ನಾಯಕಿಯಾಗಿ‌ ನಟಿಸುತ್ತಿದ್ದಾರೆ.

ಸದ್ಯ ಟೈಟಲ್ ಟೀಸರ್ ಈಗಾಗಲೇ ಒಂದಷ್ಟು ಕುತೂಹಲವನ್ನು ಹುಟ್ಟು ಹಾಕಿದೆ. ನಿರೀಕ್ಷೆಯೂ ಜೋರಾಗಿದೆ. ಇದೇ ವರ್ಷದ ಕೊನೆಯಲ್ಲಿ ಯುವ ಸಿನಿಮಾ ತೆರೆಗೆ ಬರಲಿದೆ. ಯುವ ರಾಜ್‍ಕುಮಾರ್ ಕೂಡ ಹೊಂಬಾಳೆ ಹಾಕಿರುವ ಪೋಸ್ಟರ್ ಹಂಚಿಕೊಂಡು ಸಪ್ತಮಿ ಗೌಡಗೆ ಸ್ವಾಗತ ಕೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

error: Content is protected !!