Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕ ವಿಧಾನಸಭಾ ಚುನಾವಣೆ :  ಕೆಲವೇ ಕ್ಷಣಗಳಲ್ಲಿ ಡೇಟ್ ಅನೌನ್ಸ್ : ಸಿಎಂ ಸರ್ಕಾರಿ ಕಾರ್ಯಕ್ರಮಗಳು ಕ್ಯಾನ್ಸಲ್..!

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಯಾವತ್ತು ಅನೌನ್ಸ್ ಆಗಬಹುದು ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಇಂದು 11.30ಕ್ಕೆ ನವದೆಹಲಿಯಲ್ಲಿ ಚುನಾವಣಾ ಆಯುಕ್ತರಾದಂತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಟಿ ನಡೆಸುತ್ತಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಬಗ್ಗೆ ಇಂದು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಲಿದ್ದಾರೆ.

ಎಲ್ಲಾ ರೀತಿಯ ಸಿದ್ಧತೆಗಳ ಬಗ್ಗೆ ಮಾತನಾಡಿದ ಬಳಿಕ, ನಾಮ ಪತ್ರ ಸಲ್ಲಿಕೆ ಆರಂಭ ಯಾವಾಗ..? ನಾಮಪತ್ರಕ್ಕೆ ಕೊನೆ ದಿನಾಂಕ ಈ ಎಲ್ಲಾ ಮಾಹಿತಿಯನ್ನು ನೀಡಲಾಗುತ್ತದೆ. ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆಯಾದ ಬೆನ್ನಲ್ಲೆ ನೀತಿ ಸಂಹಿತೆ ಕೂಡ ಇಂದಿನಿಂದಾನೇ ಆರಂಭವಾಗಲಿದೆ.

ಹೀಗಾಗಿ ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮ ರದ್ದು ಮಾಡಲಾಗಿದೆ. ಬರೀ ಬಿಜೆಪಿಗೆ ಮಾತ್ರವಲ್ಲ ಕಾಂಗ್ರೆಸ್, ಜೆಡಿಎಸ್ ಗೂ ನೀತಿ ಸಂಹಿತೆ ಬಿಸಿ ತಟ್ಟಲಿದೆ. ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ಉದ್ಘಾಟನಾ ಕಾರ್ಯಕ್ರಮ ಇಟ್ಟುಕೊಂಡಿದ್ದರು. ಅದಕ್ಕೂ ನೀತಿ ಸಂಹಿತೆ ಬಿಸಿ ತಟ್ಟುವ ಸಾಧ್ಯತೆ ಇದೆ.

ನೀತಿ ಸಂಹಿತೆ ಘೋಷಣೆಯಾದ ತಕ್ಷಣದಿಂದ ಸರ್ಕಾರಿ ವಾಹನ ಬಳಸುವಂತಿಲ್ಲ. ಸರ್ಕಾರ ಹೊಸ ಯೋಜನೆ ಘೋಷಿಸುವಂತಿಲ್ಲ. ಸಚಿವರು, ಶಾಸಕರು ಯೋಜನೆಗಳನ್ನು ಘೋಷಣೆ ಮಾಡುವಂತಿಲ್ಲ. ಮೇ ಮೊದಲ ವಾರದಲ್ಲಿಯೇ ಚುನಾವಣೆ ನಡೆಯುವ ಸಾಧ್ಯತೆ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

error: Content is protected !!