Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರ-ವಿರೋಧದ ನಡುವೆ ಬಂದ್ ಯಶಸ್ವಿಯಾಗುತ್ತಾ..? ವಾಟಾಳ್ ನಾಗರಾಜ್ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಎಂಇಎಸ್ ಸಂಘಟನೆಯನ್ನ ಕರ್ನಾಟಕದಲ್ಲಿ ಬ್ಯಾನ್ ಮಾಡ್ಬೇಕು ಅಂತ ಒತ್ತಾಯಿಸಿರೋ ಕನ್ನಡಪರ ಸಂಘಟನೆಗಳು ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಆದ್ರೆ ಕರೆ ನೀಡಿದಾಗಿನಿಂದಲೂ ಸಾಕಷ್ಟು ಪರ ವಿರೋಧ ಕೇಳಿ ಬರುತ್ತಿದೆ. ಬಂದ್ ಮಾಡಿಯೇ ಮಾಡ್ತೀವಿ ಅಂತ ಸಂಘಟನೆಯವರು ಹೇಳಿದ್ರೆ ನಾವೂ ಬಂದ್ ಗೆ ಬೆಂಬಲಿಸಲ್ಲ ಅಂತ ಕೆಲವರು ಹೇಳ್ತಾ ಇದ್ದಾರೆ.

ಈ ಸಂಬಂಧ ನಗರದಲ್ಲಿ‌ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಪ್ರತಿಷ್ಟೆಗೆ ಮಾಡ್ತಾ ಇರೋ ಬಂದ್ ಅಲ್ಲ. ಕನ್ನಡಕ್ಕಾಗಿ ಮಾಡ್ತಾ ಇರೋ ಬಂದ್. ನಾವೂ ಕರೆ ನೀಡಿರುವ ಬಂದ್ ಯಶಸ್ವಿ ಆಗಿಯೇ ಆಗುತ್ತೆ. ರಾಜ್ಯದ ಎಲ್ಲಾ ಕನ್ನಡಪರ ಸಂಘಟನೆ ಬಂದ್ ಗೆ ಬೆಂಬಲ ಸೂಚಿಸಿವೆ. 1800 ಸಂಘಟನೆಗಳು ಸಪೋರ್ಟ್ ಮಾಡಿವೆ.

ಕುಂದಾನಗರದಲ್ಲಿ ಸಾಕಷ್ಟು ಕನ್ನಡಪರ ಸಂಘಟನೆಗಳಿವೆ. ಅದರಲ್ಲಿ ಯಾವುದೋ ಒಂದು ಸಂಘಟನೆ ಬೆಂಬಲ ನೀಡಲ್ಲ ಎಂದರೆ ತಲೆಕೆಡಿಸಿಕೊಳ್ಳಲ್ಲ. ಅದನ್ನ ಗಂಭೀತವಾಗಿಯೂ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ. ಬಂದ್ ಆಗಿಯೇ ಆಗುತ್ತೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಜಿಲ್ಲೆಯಾದ್ಯಂತ 54 ವಿಶೇಷ ಮತಗಟ್ಟೆಗಳ ಸ್ಥಾಪನೆ, ಮತದಾರರ ಸ್ವಾಗತಕ್ಕೆ ಸಿಂಗಾರಗೊಂಡ ಮತಗಟ್ಟೆ ಕೇಂದ್ರಗಳು

ಚಿತ್ರದುರ್ಗ. ಏ.25: ಚಿತ್ರದುರ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಇದೇ ಏ.26ರಂದು ಶುಕ್ರವಾರ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು, ಮತದಾರರನ್ನು ಆಕರ್ಷಿಸಲು ಜಿಲ್ಲೆಯಾದ್ಯಂತ 54 ಮತಗಟ್ಟೆ ಕೇಂದ್ರಗಳನ್ನು ವಿವಿಧ ಮಾದರಿಗಳಲ್ಲಿ ಸಿಂಗಾರಗೊಳಿಸಿದ್ದು,

ಚುನಾವಣೆ ಮಸ್ಟರಿಂಗ್ : ಮತದಾನ ಕಾರ್ಯಕ್ಕೆ ತೆರಳಿದ ಅಧಿಕಾರಿ ಹಾಗೂ ಸಿಬ್ಬಂದಿ

ಚಿತ್ರದುರ್ಗ .ಏ.25: ಲೋಕಸಭಾ ಸಾರ್ವತ್ರಿಕ ಚುನಾವಣೆಯ 2ನೇ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 26 ತಾರೀಖು, ಶುಕ್ರವಾರ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯ ವರೆಗೆ

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

error: Content is protected !!