Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿ.31ಕ್ಕೆ ಕರ್ನಾಟಕ ಬಂದ್ : ನಗರ ಪೊಲೀಸರು ಏನಂದ್ರು..?

Facebook
Twitter
Telegram
WhatsApp

ಬೆಂಗಳೂರು: ಎಂಇಎಸ್ ಪುಂಡಾಟಿಕೆ ನಿಲ್ಲಬೇಕೆಂದರೆ ಕರ್ನಾಟಕದಲ್ಲಿ ಎಂಇಎಸ್ ಬ್ಯಾನ್ ಮಾಡಲೇಬೇಕು ಎಂದು ಆಗ್ರಹಿಸಿ, ಡಿ. 31ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಮಾತನಾಡಿದ್ದು, ಬಂದ್ ಬಗ್ಗೆ ಯಾರು ಕೂಡ ನಮಗೆ ಅಪ್ರೋಚ್ ಮಾಡಿಲ್ಲ ಎಂದಿದ್ದಾರೆ.

ಒತ್ತಾಯಪೂರ್ವಕವಾಗಿ ಅಡ್ಡಿಪಡಿಸಲು ಅವಕಾಶ ನೀಡೋದಿಲ್ಲ. ಬಂದ್ ಮಾಡಿದ್ರೆ ಸೂಕ್ತ ರಕ್ಷಣೆ ನೀಡಲಾಗುವುದು. ಆದ್ರೆ ಇಲ್ಲಿವರೆಗೂ ಬಂದ್ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ ಎಂದಿದ್ದಾರೆ.

ಎಂಇಎಸ್ ದಿನೇ ದಿನೇ ತನ್ನ ಪುಂಡಾಟ ಹೆಚ್ಚಳ‌ ಮಾಡ್ತಾ ಇದೆ. ಅವರಿಗೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಕರ್ನಾಟಕ ಬಂದ್ ಮಾಡಲು ನಿರ್ಧರಿಸಿದ್ದಾರೆ. ಈ ಬಂದ್ ಈಗಾಗಲೇ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗ್ತಾ ಇದೆ. ಬಂದ್ ಬೇಡ. ಎಂಇಎಸ್ ಬ್ಯಾನ್ ಮಾಡೋದಕ್ಕೆ ನಮ್ಮ ಬೆಂಬಲ ಇದೆ ಅನ್ನೋ ಕೂಗು ಕೇಳಿ ಬರ್ತಾ ಇದೆ. ಇತ್ತ ಒಂದು ವೇಳೆ ಬಂದ್ ಮಾಡಿದ್ರೆ ಸೂಕ್ತ ರಕ್ಷಣೆ ಕೊಡಲು ಸಿದ್ಧ ಎಂದು ಪೊಲೀಸರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

ಚಿತ್ರದುರ್ಗ | ಕಣಿವೆಯಿಂದ ಠಾಣೆಗೆ ಬಂದ ಮಾರಮ್ಮನ ರೋಚಕ ಕಥೆ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29 :  ಚಿತ್ರದುರ್ಗ ನಗರ ಪೊಲೀಸ್ ಠಾಣೆ ಆವರಣದಲ್ಲಿ ಶ್ರೀ ಕಣಿವೆ ಮಾರಮ್ಮ ದೇವಿ ಆಸೀನಳಾಗಿ ಬಹು ವಿಜೃಂಭಣೆಯಿಂದ ರಾರಾಜಿಸುತ್ತಿದ್ದಾಳೆ, ತಾಯಿ. ಅಸಂಖ್ಯಾತ ಭಕ್ತಜನ ದಿನದಿನವೂ ಅರ್ಚನೆ, ಹರಕೆಗಳಿಂದ ಇದೀಗ

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

error: Content is protected !!