Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರಿಂದ ಬಿತ್ತು ಅಂತಿಮ ಮುದ್ರೆ : ಇದಿನಿಂದ ಜಾರಿಯಲ್ಲಿರಲಿದೆ ಕಾನೂನು

Facebook
Twitter
Telegram
WhatsApp

ಬೆಂಗಳೂರು: ಕಳೆದ ಕೆಲವು ತಿಂಗಳಿನಿಂದ ಮತಾಂತರ ನಿಷೇಧ ಕಾಯ್ದೆ ವಿಚಾರ ಬಾರೀ ಚರ್ಚೆಯಲ್ಲಿತ್ತು. ಇದೀಗ ಇಂದಿನಿಂದ ಕಾನೂನು ಅಧಿಕೃತವಾಗಿ ಜಾರಿಯಲ್ಲಿರಲಿದೆ. ಕಾರಣ ಇಂದು ರಾಜ್ಯಪಾಲ ಗೆಹ್ಲೋಟ್ ಮತಾಂತರ ನೊಷೇಧ ಕಾಯ್ದೆಗೆ ಅಂಕಿತ ಹಾಕಿದ್ದಾರೆ.

ಮತಾಂತರ ನಿಷೇಧ ಕಾಯ್ದೆಯನ್ನು ವಿಧಾನಸಭೆ ಅಂಗೀಕರಿಸಿತ್ತು. ವಿಧಾನಪರಿಷತ್ ನಲ್ಲಿ ಅಂಗೀಕಾರ ಸಿಗದೆ ಇದ್ದ ಕಾರಣ ರಾಜ್ಯ ಸರ್ಕಾರ ಮತಾಂತರ ನಿಷೇಧ ಜಾರಿಗೆ ಸುಗ್ರಿವಾಜ್ಞೆ ಹೊರಡಿಸಿತ್ತು. ಇದೀಗ ರಾಜ್ಯಪಾಲರಿಂದ ಅಂಕಿತ ಮುದ್ರೆ ಸಿಕ್ಕಿದ್ದು, ಕಾನೂನು ಇಂದಿನಿಂದ ಜಾರಿಯಾಗಲಿದೆ.

ಮತಾಂತರ ನಿಷೇಧ ಕಾನೂನು ಜಾರಿಗೆ ತಂದ 9ನೇ ರಾಜ್ಯ ಕರ್ನಾಟಕದ್ದಾಗಿದೆ. ಈ ಕಾನೂನು ವಂಚನೆ, ಅನಗತ್ಯ ಪ್ರಭಾವ, ಬಲತ್ಕಾರ, ಆಮಿಷ ಒಡ್ಡಿ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರಗೊಳಿಸುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಮತಾಂತರಗೊಳಿಸಿದರೆ 25 ಸಾವಿರ ದಂಡ, 3-5 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಇನ್ನು ಅಪ್ರಾಪ್ತೆ ಅಥವಾ ಎಸ್ಎಸ್ಟಿ ಸಮುದಾಯದವರನ್ನು ಮತಾಂತರಿಸಿದರೆ 50 ಸಾವಿರ ರೂಪಾಯಿ ದಂಡದೊಂದಿಗೆ 3-10 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಸಾಮೂಹಿಕ ಪರಿವರ್ತನೆಗೆ 3-10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷದವರೆಗೂ ದಂಡ ವಿಧಿಸಲಾಗುವುದು ಎಂಬ ನಿಯಮ ಜಾರಿ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ವರ್ಷ ಒಳ್ಳೆಯದ್ದಕ್ಕಿಂತ ಕೆಟ್ಟದೇ ಹೆಚ್ಚು : ಭವಿಷ್ಯ ನುಡಿದ ವಿಜಯಪುರ ಬಸವೇಶ್ವರ ಕಾರ್ಣಿಕಾ

ವಿಜಯಪುರ: ಕಾರ್ಣಿಕಾ ನುಡಿಯನ್ನು ರಾಜ್ಯದ ಜನತೆ ಹೆಚ್ಚಾಗಿ ನಂಬುತ್ತಾರೆ. ಇದೀಗ ವಿಜಯಪುರದ ಕೊಡೆಕಲ್ ಬಸವೇಶ್ವರ ದೇವಸ್ಥಾನದ ಶೂನ್ಯ ಶಂಕರಲಿಂಗ ದಿಂಡವಾರ ಶರಣರು ಮಳೆ ಬೆಳೆ ಬಗ್ಗೆ ಕಾರ್ಣಿಕಾ ನುಡಿದಿದ್ದಾರೆ‌. ಜಾತ್ರೆಯಿದ್ದ ಹಿನ್ನೆಲೆ ಪುರಾಣ ಮುಕ್ತಾಯ,

ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮೋದಿ ಅಬ್ಬರ : ಅಭ್ಯರ್ಥಿಗಳ ಗೆಲುವಿಗೆ ಮತಯಾಚನೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ‌. ರಾಜ್ಯಕ್ಕೆ ಬಂದಿರುವ ಪ್ರಧಾನಿ ಮೋದಿ ಅಭ್ಯರ್ಥಿಗಳ ಪರವಾವಿ ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಸಂಚಾರ ನಡೆಸಿ, ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರದ

ನಿರುದ್ಯೋಗ, ಭ್ರಷ್ಟಾಚಾರದ ವಿರುದ್ಧ ಹೋರಾಟ ಅನಿವಾರ್ಯ : ಬಿ.ಎನ್.ಚಂದ್ರಪ್ಪ

ಸುದ್ದಿಒನ್,  ಚಿತ್ರದುರ್ಗ: ಏ.20 :  ಕೇಂದ್ರ ಬಿಜೆಪಿ ಸರ್ಕಾರದ ನಿರುದ್ಯೋಗ ಮತ್ತು ಆರ್ಥಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಹೇಳಿದರು. ಹಿರಿಯೂರು ತಾಲೂಕಿನ ಕೋಡಿಹಳ್ಳಿ

error: Content is protected !!