ಡಿ ಕೆ ಶಿವಕುಮಾರ್ ಅಸಹಾಯಕ : ಬಿಜೆಪಿ ಟ್ವೀಟ್ ನ ಹಿಂದಿನ ಮರ್ಮವೇನು..?

ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಬೈ ಎಲೆಕ್ಷನ್ ಭರಾಟೆ ಮಧ್ಯ ರಾಜಕೀಯ ಪಕ್ಷಗಳ ವಾಕ್ಸಮರ ತಾರಕಕೆರಿದೆ. ಬಹುಶಃ ಕೆಪಿಸಿಸಿ ಕಂಡ ಅತ್ಯಂತ ಅಸಹಾಯಕ ಅಧ್ಯಕ್ಷ ಎಂಬ ಪಟ್ಟ ಡಿ ಕೆ ಶಿವಕುಮಾರ್ ಅವರಿಗೆ ಒಲಿದು ಬರಬಹುದು ಎಂದು ಟ್ವೀಟರ್ ಮೂಲಕ ಬಿಜೆಪಿ ಕಾಲೆಳೆದಿದೆ.

ತಮ್ಮ ವಿರುದ್ಧ ಸಂಚು ರೂಪಿಸಿದ ವ್ಯಕ್ತಿಯ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವುದಕ್ಕೂ ಡಿ ಕೆ ಶಿವಕುಮಾರ್ ಅಳುಕುತ್ತಿದ್ದಾರೆ. ಡಿ ಕೆ ಶಿವಕುಮಾರ್ ಎದುರು ಸಿದ್ದರಾಮಯ್ಯ ನವರ ಕೈ ಮೇಲಾಯಿತೇ? ಎಂದು ಅಸಹಾಯಕಡಿಕೆಶಿ ಎಂದು ಬಿಜೆಪಿ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿದೆ. ಪಿಸುಮಾತು ಪ್ರಕರಣ ಸಂಬಂಧ ಉಪಚುನಾವಣೆ ಮುಗಿದ ಬಳಿಕ ಉತ್ತರ ಕೊಡುತ್ತೇನೆ ಎಂದಿದ್ದ ಈಗ ಮೆತ್ತಗಾಗಿ ಬಿಟ್ಟಿದ್ದಾರೆ.

ಸಿದ್ದರಾಮಯ್ಯ ಬಣದ ಉಗ್ರಪ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡರೆ ಎಲ್ಲಿ ಅಧ್ಯಕ್ಷ ಪಟ್ಟ ಕೈ ತಪ್ಪು ತ್ತದೆ ಯೆಂಬ ಭಯವೇ? ಸಿದ್ದರಾಮಯ್ಯ ದಿಲ್ಲಿ ಪ್ರವಾಸದಿಂದ ಡಿಕೆಶಿ ಕುಗ್ಗಿ ಹೋಗಿದ್ದಾರೆಯೇ? ಸಿದ್ದರಾಮಯ್ಯ ಅವರ ಮೊದಲ ದೆಹಲಿ ಭೇಟಿ ಡಿಕೆಶಿ ಮಾಡಿದ ಪದಾಧಿಕಾರಿಗಳ ಪಟ್ಟಿಯನ್ನು ನಿರ್ಲಕ್ಷ್ಯ ಮಾಡುವಂತೆ ಮಾಡಿತು. ಎರಡನೇ ಭೇಟಿ ಪದಾಧಿಕಾರಿಗಳ ಪಟ್ಟಿಯನ್ನೇ ತಿರಸ್ಕರಿಸುವಂತೆ ಮಾಡಿತು. ಸಿದ್ದರಾಮಯ್ಯ ಅವರ ಮೂರನೇ ಭೇಟಿ ಡಿಕೆಶಿ ಅಧ್ಯಕ್ಷ ಪದವಿಗೆ ಕುತ್ತು ತರಲಿದೆಯೇ? ಎಂದು ಕಾಲೆಳೆದಿದೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

2 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

3 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

3 hours ago