Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

15 ದಿನಗಳ ಮುಂಚಿತವಾಗಿ ಶಾಲೆಗಳ ಪ್ರಾರಂಭ : ಸೋಮವಾರದಿಂದ ಶಾಲೆಗೆ ಹೋಗಲು ಸಿದ್ದರಾಗಿ

Facebook
Twitter
Telegram
WhatsApp

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಕೊರೊನಾ ವೈರಸ್ ಶೈಕ್ಷಣಿಕ ಬೆಳವಣಿಗೆಯನ್ನೇ ಅಧೋಗತಿಗೆ ತಳ್ಳಿದೆ. ಇನ್ನೇನು ಎಲ್ಲವೂ ಸರಿ ಆಯ್ತು ಎಂದು ಶಾಲೆ ಆರಂಭ ಮಾಡಿದರೆ ಮತ್ತೆ ಕೊರೊನಾ ವೈರಸ್ ಹೆಚ್ಚಳವಾಗುತ್ತಿತ್ತು. ಹೇಗೋ ಈ ಬಾರಿ ಎಲ್ಲಾ ಪರೀಕ್ಷೆಗಳನ್ನು ಸರಾಗವಾಗಿ ಮುಗಿಸಲಾಗಿದೆ.

ಹೀಗಾಗಿ 2022-23ರ ಶೈಕ್ಷಣಿಕ ವರ್ಷ ನಾಳೆಯಿಂದಲೇ ಆರಂಭವಾಗುತ್ತಿದೆ. ಹದಿನೈದು ದಿನಗಳ ಮುಂಚಿತವಾಗಿಯೇ ಶುರು ಮಾಡುತ್ತಿದ್ದಾರೆ. ಹೀಗಾಗಿ ಮಕ್ಕಳನ್ನು ಸ್ವಾಗತಿಸಲು ಶಾಲೆಯಲ್ಲಿಯೂ ಪ್ರಿಪರೇಷನ್ ನಡೆಯುತ್ತಿದೆ. ಮುಂಚಿತವಾಗಿ ಪ್ರಾರಂಭವಾಗುತ್ತಿರುವ ಈ ಹದಿನೈದು ದಿನ ಕಾಮನಬಿಲ್ಲು ಮತ್ತು ಕಲಿಕಾ ಚೇತರಿಕೆ ಎಂಬ ವಿಶಷ ಕಾರ್ಯಕ್ರಮ ಮಾಡಲಾಗುತ್ತಿದೆ.

ಈ ಎರಡು ವರ್ಷದಿಂದ ಕೊರೊನಾ ಕೊಟ್ಟ ಕಾಟ ಅಷ್ಟಿಷ್ಟಲ್ಲ. ಈಗ ಎಲ್ಲವೂ ಸರಿ ಇದೆ ಎಂಬುದಾಗಿಯೂ ಹೇಳುವಂತಿಲ್ಲ. ಕೊರೊನಾ ಬೇರೆ ರಾಜ್ಯದಲ್ಲಿ ಮತ್ತೆ ಹೆಚ್ಚಳವಾಗುತ್ತಿದೆ. ಹೀಗಾಗಿ ಶಾಲೆಯಲ್ಲಿ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲೇಬೇಕಾಗಿದೆ. ಶಾಲೆಗೆ ಆಗಮಿಸಿದಾಗ ಮಕ್ಕಳಿಗೆ ಚೆಕಪ್ ಮಾಡಲಾಗುತ್ತದೆ. ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಗಮನ ಹರಿಸಬೇಕಾಗುತ್ತದೆ. ಮಾಸ್ಕ್ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕೆಲಸ ಶಿಕ್ಷಕರು ಮಾಡಬೇಕೆಂದು ಸಚಿವರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Apple – Diabetes: ಮಧುಮೇಹ ರೋಗಿಗಳು ಸೇಬು ತಿಂದರೆ ಏನಾಗುತ್ತೆ ಗೊತ್ತಾ..?

ಸುದ್ದಿಒನ್ : ದಿನವೂ ಸೇಬು ತಿಂದರೆ ವೈದ್ಯರ ಬಳಿ ಹೋಗುವ ಅಗತ್ಯ ಬರುವುದಿಲ್ಲ ಎನ್ನುತ್ತಾರೆ. ಆದಾಗ್ಯೂ, ಸೇಬು ತಿನ್ನುವುದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು. ವೈದ್ಯರ ಸಲಹೆಯಂತೆ ಮಧುಮೇಹ ಇರುವವರಿಗೂ ಸೇಬು ತುಂಬಾ ಒಳ್ಳೆಯದು. ಏಕೆಂದರೆ

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ,

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ, ಗುರುವಾರ ರಾಶಿ ಭವಿಷ್ಯ -ಏಪ್ರಿಲ್-18,2024 ಸೂರ್ಯೋದಯ: 06:01, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ, ಉತ್ತರಾಯಣಂ,ತಿಥಿ: ದಸಮಿ, ನಕ್ಷತ್ರ:

ಹಿರಿಯೂರು ಬಳಿ ರಸ್ತೆ ಅಪಘಾತ | 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ಕೆಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಹಿರಿಯೂರು ತಾಲ್ಲೂಕಿನ ಪಟ್ರೆಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ

error: Content is protected !!