Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂಡ್ಯದಲ್ಲಿ ಸಂಸದೆ ಸುಮಲತಾ ಬೆಂಬಲ ಕಾಂಗ್ರೆಸ್ ಅಭ್ಯರ್ಥಿಗಾ.. ಬಿಜೆಪಿ ಅಭ್ಯರ್ಥಿಗಾ..?

Facebook
Twitter
Telegram
WhatsApp

ಮಂಡ್ಯ: ಈ ಗೊಂದಲ ಸುಮಲತಾ ಬೆಂಬಲಿಗರಲ್ಲೂ ಮನೆ ಮಾಡಿದೆ. ನಾವೂ ಯಾವ ಅಭ್ಯರ್ಥಿಗೆ ಸಪೋರ್ಟ್ ಮಾಡೋದು ಅಂತ ತಿಳಿಯದೆ ತಟಸ್ಥರಾಗಿದ್ದಾರದ. ಕಾರಣ ಸುಮಲತಾ ಯಾರಿಗೆ ಬೆಂಬಲ ನೀಡ್ತಾರೆ ಅನ್ನೋದು ಅವರಿಗೂ ಇನ್ನು ತಿಳಿದಿಲ್ಲ.‌ಯಾಕಂದ್ರೆ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಸ್ವತಂತ್ರ್ಯ ಅಭ್ಯರ್ಥಿಯಾಗಿ ನಿಂತಿದ್ದರು. ಆಗ ಅವರಿಗೆ ಬಿಜೆಪಿಗರು ನೇರವಾಗಿಯೇ ಸಪೋರ್ಟ್ ಮಾಡಿದ್ರು. ಕಾಂಗ್ರೆಸ್ ನ ಕೆಲ ಬೆಂಬಲಿಗರು, ಕಾರ್ಯಕರ್ತರು ಕೂಡ ತೆರೆಮರೆಯಲ್ಲಿ ಸುಮಲತಾ ಅವರಿಗೆ ಸಪೋರ್ಟ್ ಮಾಡಿದ್ರು. ಹೀಗಾಗಿ ಈ ಬಾರಿ ಎಲ್ಲರ ಚಿತ್ತ ಸುಮಲತಾ ಅವರತ್ತ ನೆಟ್ಟಿದೆ.

ಈ ಮಧ್ಯೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಬೂಕನಹಳ್ಳಿ ಮಂಜು, ನಾನು ಸುಮಲತಾ ಅವರ ಬಳಿ ಮಾತನಾಡುತ್ತೇನೆ. ಅವರ ಬೆಂಬಲವನ್ನ ಕೇಳುತ್ತೇನೆ. ಚುನಾವಣಾ ಸಮಯದಲ್ಲಿ ಅವರ ಗೆಲುವುಗಾಗಿ ಕೆಲಸ ಮಾಡಿದ್ದೇವೆ. ಅವರ ಗೆಲುವನ್ನ ನಮ್ಮ ಗೆಲುವು ಎಂದು ಸಂಭ್ರಮಿಸಿದ್ದೇವೆ. ಈಗಾಗಲೇ ದೂರವಾಣಿ ಮೂಲಕ ಮಾತನಾಡಿದ್ದೇನೆ. ಇನ್ನು ಖುದ್ದಾಗಿ ಹೋಗಿ ಭೇಟಿ‌ ಮಾಡುತ್ತೇನೆ.

ಬಿಜೆಪಿ ಋಣ ತೀರಿಸಲು ಸುಮಲತಾ ಅವರಿಗೆ ಒಳ್ಳೆಯ ಅವಕಾಶವಿದು. ಅವರು ನಮಗೆ ಬೆಂಬಲ‌ ನೀಡುವ ಭರವಸೆ ಇದೆ ಎಂದು ಬೂಕನಹಳ್ಳಿ ಮಂಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈಗ ಸುಮಲತಾ ಯಾರ ಕಡೆ ಒಲವು ತೋರಿಸುತ್ತಾರೆ ಎಂಬುದರ ಮೇಲೆ ಕಾರ್ಯಕರ್ತರು, ಬೆಂಬಲಿಗರು ಅಲರ್ಟ್ ಆಗುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!