Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿ. 26 ರಂದು ಪಿಳ್ಳೇಕೆರೆನಹಳ್ಳಿಯ ಶ್ರೀ ಗೌರಸಮುದ್ರ ಮಾರಮ್ಮ ದೇವಾಲಯದಲ್ಲಿ ಕಾರ್ತಿಕ ಮಹೋತ್ಸವ

---Advertisement---

ಸುದ್ದಿಒನ್, ಚಿತ್ರದುರ್ಗ ಡಿ. 17 : ನಗರದ ಹೊರವಲಯದ ಪಿಳ್ಳೇಕೆರೆನಹಳ್ಳಿಯ ಶ್ರೀ ಗೌರಸಮುದ್ರ ಮಾರಮ್ಮ ದೇವಾಲಯದಲ್ಲಿ ಡಿಸೆಂಬರ್ 26 ರ ಶುಕ್ರವಾರ 14 ನೇ ವರ್ಷದ ಕಾರ್ತಿಕ ಮಹೋತ್ಸವ ಅದ್ದೂರಿಯಾಗಿ ನಡೆಯಲಿದೆ.

ಪ್ರತಿ ವರ್ಷದಂತೆ ಈ ವರ್ಷವೂ ಗ್ರಾಮದ ಆರಾಧ್ಯ ದೈವ, ಆದಿಶಕ್ತಿ ಶ್ರೀ ಗೌರಸಮುದ್ರ ಮಾರಮ್ಮ ದೇವಿಯ ದಿವ್ಯ ಸನ್ನಿಧಿಯಲ್ಲಿ ಅತಿ ವಿಜೃಂಭಣೆಯಿಂದ ಕಾರ್ತಿಕ ಮಹೋತ್ಸವವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದ ವಿವರಗಳು :
ಬೆಳಿಗ್ಗೆ 8:00 ಗಂಟೆಗೆ ಅಕ್ಷತೆ ಮತ್ತು ಕುಂಕುಮ ಹಂಚುವ ಕಾರ್ಯಕ್ರಮ
ಬೆಳಿಗ್ಗೆ 10:00 ಗಂಟೆಗೆ ಪೂಜಾ ಕಾರ್ಯಕ್ರಮಗಳ ಪ್ರಾರಂಭ
ಸಂಕಲ್ಪ, ಕುಂಭ ಪ್ರತಿಷ್ಠಾಪನೆ ಮತ್ತು ವಿಶೇಷ ಅಭಿಷೇಕ
ಸಂಜೆ 6:00 ಗಂಟೆಗೆ ಮಹಾ ಮಂಗಳಾರತಿ
ಸಂಜೆ 7:00 ಗಂಟೆಗೆ ತೀರ್ಥ ಪ್ರಸಾದ ವಿನಿಯೋಗ
ಈ ಸಮಾರಂಭಕ್ಕೆ ಭಕ್ತಾಧಿಗಳು ಆಗಮಿಸುವುದರ ಮೂಲಕ ಅಮ್ಮನವರ ಕೃಪೆಗೆ ಪಾತ್ರರಾಗುವಂತೆ ಸಮಿತಿಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now