Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

‘ಕಾಟೇರ’ ಅಬ್ಬರ ಬಲು ಜೋರು : ಮೊದಲ ದಿನವೇ ಕಲೆಕ್ಟ್ ಆಗಿದ್ದು ಎಷ್ಟು ಕೋಟಿ ಗೊತ್ತಾ..?

Facebook
Twitter
Telegram
WhatsApp

ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ ದರ್ಶನ್ ಅವರ ‘ಕಾಟೇರ’ ಸಿನಿಮಾ ರಿಲೀಸ್ ಆಗಿದೆ. ಹೆಸರಿಗೆ ತಕ್ಕ ಹಾಗೆ ದರ್ಶನ್ ಸಿನಿಮಾ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ಚಿಂದಿ ಉಡಾಯಿಸಿದೆ. ವರ್ಷಾಂತ್ಯದಲ್ಲಿ ‘ಕಾಟೇರ’ ಅಬ್ಬರ ಚಿಂದಿ ಎಬ್ಬಿಸಿದೆ. ಎರಡನೇ ದಿನವೂ ಬಹುತೇಕ ಶೋಗಳು ಹೌಸ್ ಫುಲ್ ಆಗಿವೆ.

ಸಿನಿಮಾ ರಿಲೀಸ್ ಗೂ ಮುನ್ನ ಥಿಯೇಟರ್ ಗಳ ಟಿಕೆಟ್ ಸೋಲ್ಡ್ ಆಗಿವೆ. ಈ ಮೂಲಕ ಮೊದಲ ದಿನವೇ ಕೋಟಿ ಕೋಟಿ ಹಣವನ್ನ ‘ಕಾಟೇರ’ ಲೂಟಿ ಮಾಡಿದೆ. ಮಾಹಿತಿ ಪ್ರಕಾರ ಒಂದೇ ದಿನಕ್ಕೆ 19.79 ಕೋಟಿ ಹಣ ಕಲೆಕ್ಷನ್ ಆಗಿದೆ ಎನ್ನಲಾಗಿದೆ. ಇನ್ನು ಎರಡನೇ ದಿನವೂ ಕಲೆಕ್ಷನ್ ಬಗ್ಗೆ ನಿರೀಕ್ಷೆಗಳು ಇದೆ.

ಇಲ್ಲಿನ ನೆಲ, ಜಲ, ಭಾಷೆಯ ಮೇಲೆ ಸಿನಿಮಾ ಮಾಡಲಾಗಿದೆ. ಉಳುವವನೇ ಭೂಮಿಯ ಒಡೆಯ ಕಾಯ್ದೆಗಳನ್ನು ಆಧಾರವಾಗಿಟ್ಟುಕೊಂಡು, ಕಮರ್ಷಿಯಲ್ ಆಗಿ ಸಿನಿಮಾ ತೆಗೆದಿದ್ದಾರೆ. ಇದು ದರ್ಶನ್ ಅವರ 56ನೇ ಸಿನಿಮಾವಾಗಿದ್ದು, ದರ್ಶನ್ ಅಭಿಮಾನಿಗಳು ಅಪ್ಪಿ, ಒಪ್ಪಿಕೊಂಡಿದ್ದಾರೆ. ಈಗಾಗಲೇ ಸಿಂಗಲ್ ಸ್ಕ್ರೀನ್, ಮಲ್ಟಿಫ್ಲೆಕ್ಸ್ ಗಳು ತುಂಬಿವೆ. ‘ಕಾಟೇರ’ ಅಪ್ಪಟ ಕನ್ನಡ ಸಿನಿಮಾ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದ್ದರೆ, ಇನ್ನು ಕಲೆಕ್ಷನ್ ಜೋರಾಗಿರುತ್ತಾ ಇತ್ತು. ಆದರೆ ಕನ್ನಡಿಗರಿಗಾಗಿ ಮಾಡಲಾಗಿದೆ. ಕನ್ನಡದ್ದೇ ಸಿನಿಮಾ ಇಷ್ಟು ದೊಡ್ಡಮಟ್ಟದ ಕಲೆಕ್ಷನ್ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಎರಡನೇ ದಿನವೂ ‘ಕಾಟೇರ’ ಕ್ರೇಜ್ ಕಡಿಮೆಯಾಗಿಲ್ಲ. ದರ್ಶನ್ ಅಭಿಮಾನಿಗಳು ಮುಗಿಬಿದ್ದು ನೋಡುತ್ತಿದ್ದಾರೆ. ಸಾಮಾನ್ಯ ಪ್ರೇಕ್ಷಕರಿಗೂ ಈ ಸಿನಿಮಾ ಸಿಕ್ಕಾಪಟ್ಟೆ ಇಷ್ಟವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!