ಚಿತ್ರದುರ್ಗ, (ಆ.04) : ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣಗಳಿಗೆ ಸಂಭಂದಿಸಿದಂತೆ ಇಂದು ಹೊಸದಾಗಿ 27 ಪ್ರಕರಣಗಳು ದಾಖಲಾಗಿದ್ದು ಈವರೆಗೂ ಒಟ್ಟು ಅಸ್ವಸ್ಥರ ಸಂಖ್ಯೆ 185 ಕ್ಕೆ ಏರಿಕೆಯಾಗಿದೆ.
ಇಂದು (ದಿನಾಂಕ : 04-08-23) ಸಂಜೆ 05 ಗಂಟೆಯವರೆಗೂ ಆರೋಗ್ಯ ಇಲಾಖೆ ನೀಡಿದ ಮಾಹಿತಿ ಪ್ರಕಾರ ಅಂಕಿ ಅಂಶಗಳು ಈ ಕೆಳಕಂಡಂತೆ ಇದೆ.
✅ಇಂದಿನ ಪ್ರಕರಣಗಳು — 27
✅ಹಳೆಯ ಪ್ರಕರಣಗಳು — 158
✅ಒಟ್ಟು ಪ್ರಕರಣಗಳು– 185
✅ಒಟ್ಟು ಮರಣಗಳು– 05
✅ಚಿಕಿತ್ಸೆ ಬಿಡುಗಡೆ ಪ್ರಕರಣ– 25
✅ಹಾಲಿ ಚಿಕಿತ್ಸಾ ಪ್ರಕರಣಗಳು–155 ✅ಒಟ್ಟು ಚಿಕಿತ್ಸೆ ಪ್ರಕರಣಗಳು– 155
ಜಿಲ್ಲಾ ಆಸ್ಪತ್ರೆ ಚಿಕಿತ್ಸೆ- 18 ಪ್ರಕರಣಗಳು ಮತ್ತು
BMCH ಅಸ್ಪತ್ರೆ ಚಿಕಿತ್ಸೆ– 137ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






