Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕವಾಡಿಗರಹಟ್ಟಿ ಪ್ರಕರಣ : ಹೆಚ್ಚುತ್ತಲೇ ಇದೆ ಅಸ್ವಸ್ಥರ ಸಂಖ್ಯೆ : ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ನಲ್ಲಿದೆ ಸಂಪೂರ್ಣ ಮಾಹಿತಿ

Facebook
Twitter
Telegram
WhatsApp

 

ಚಿತ್ರದುರ್ಗ, (ಆ.04) :  ನಗರದ  ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣಗಳಿಗೆ ಸಂಭಂದಿಸಿದಂತೆ ಇಂದು ಹೊಸದಾಗಿ 27 ಪ್ರಕರಣಗಳು ದಾಖಲಾಗಿದ್ದು ಈವರೆಗೂ ಒಟ್ಟು ಅಸ್ವಸ್ಥರ ಸಂಖ್ಯೆ 185 ಕ್ಕೆ ಏರಿಕೆಯಾಗಿದೆ.

ಇಂದು (ದಿನಾಂಕ : 04-08-23) ಸಂಜೆ 05 ಗಂಟೆಯವರೆಗೂ ಆರೋಗ್ಯ ಇಲಾಖೆ ನೀಡಿದ ಮಾಹಿತಿ ಪ್ರಕಾರ ಅಂಕಿ ಅಂಶಗಳು ಈ ಕೆಳಕಂಡಂತೆ ಇದೆ.

✅ಇಂದಿನ ಪ್ರಕರಣಗಳು — 27
✅ಹಳೆಯ ಪ್ರಕರಣಗಳು — 158
✅ಒಟ್ಟು ಪ್ರಕರಣಗಳು– 185
✅ಒಟ್ಟು ಮರಣಗಳು– 05
✅ಚಿಕಿತ್ಸೆ ಬಿಡುಗಡೆ ಪ್ರಕರಣ– 25
✅ಹಾಲಿ ಚಿಕಿತ್ಸಾ ಪ್ರಕರಣಗಳು–155                            ✅ಒಟ್ಟು ಚಿಕಿತ್ಸೆ ಪ್ರಕರಣಗಳು– 155

ಜಿಲ್ಲಾ ಆಸ್ಪತ್ರೆ ಚಿಕಿತ್ಸೆ- 18 ಪ್ರಕರಣಗಳು ಮತ್ತು
BMCH ಅಸ್ಪತ್ರೆ ಚಿಕಿತ್ಸೆ– 137ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!