Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾವೇರಿ ನದಿ ನೀರನ್ನು ಇಟ್ಟುಕೊಳ್ಳುತ್ತಿಲ್ಲ, ಮೇಕೆದಾಟಿಗೂ ಬಿಡುತ್ತಿಲ್ಲ : ತಮಿಳುನಾಡಿನದ್ದು ಅವಾಂತರ

Facebook
Twitter
Telegram
WhatsApp

 

ತಮಿಳುನಾಡು ಆಗಾಗ ಕಾವೇರಿ ನದಿ ನೀರಿಗಾಗಿ ಕ್ಯಾತೆ ತೆಗೆಯುತ್ತಲೆ ಇತ್ತು. ಈ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲು ಕೂಡ ಏರಿತ್ತು. ಬಳಿಕ ಕರ್ನಾಟಕದಿಂದ ಸುಪ್ರೀಂ ಕೋರ್ಟ್ ಸೂಚಿಸಿದಂತೆ ನೀರು ಬಿಡುವುದಕ್ಕೂ ರೆಡಿಯಾಗಿತ್ತು. ಅಷ್ಟೆ ಅಲ್ಲ ಈ ಬಾರಿ ದಾಖಲೆಯ ಪ್ರಮಾಣದಲ್ಲಿ ನೀರನ್ನು ಬಿಡುಗಡೆ ಮಾಡಲಾಗಿದೆ. ಆದರೆ ತಮಿಳುನಾಡು ಮಾತ್ರ ಕಾವೇರಿ ನೀರನ್ನೆಲ್ಲ ಸಮುದ್ರದ ಪಾಲು ಮಾಡಿದೆ.

ಕಳೆದ 50 ವರ್ಷದಲ್ಲಿ ಇದೇ ಮೊದಲ ಬಾರಿಗೆ ಸುಮಾರು 700ಟಿಎಂಸಿಗಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದೆ. ತಮಿಳುನಾಡಿನಲ್ಲಿ ಮೆಟ್ಟೂರು ಹಾಗೂ ಭವಾನಿ ಸಾಗರ್ ಡ್ಯಾಂಗಳು ಮಾತ್ರ ಇದೆ. ಈ ಎರಡು ಡ್ಯಾಂಗಳಲ್ಲಿ 120 ಟಿಎಂಸಿ ನೀರನ್ನು ಮಾತ್ರ ಸಂಗ್ರಹಿಸಿಟ್ಟುಕೊಳ್ಳಬಹುದು. ಕರ್ನಾಟಕ ಬಿಟ್ಟ ನೀರನ್ನು ಹೆಚ್ಚು ಸಂಗ್ರಹಿಸಿಟ್ಟುಕೊಳ್ಳುವುದಕ್ಕೆ ಸಾಧ್ಯವಿರದ ಕಾರಣ, ಆ ನೀರನ್ನು ಸಮುದ್ರದ ಪಾಲು ಮಾಡಿದೆ.

ಇತ್ತ ಮೇಕೆದಾಟು ಯೋಜನೆಗೆ ಅನುಮತಿ ನೀಡಿದರೆ, ತಮಿಳುನಾಡು ಕೂಡ ನೀರನ್ನು ಸಂಗ್ರಹಿಸಿಟ್ಟುಕೊಳ್ಳಬಹುದಾಗಿದೆ. ಮೇಕೆದಾಟು ಬಳಿಯ ಉದ್ದೇಶಿತ ಡ್ಯಾಂನಲ್ಲಿ 67 ಟಿಎಂಸಿ ನೀರು ಇಟ್ಟುಕೊಳ್ಳಲು ಕರ್ನಾಟಕ ಪ್ಲ್ಯಾನ್ ಮಾಡಿದೆ. ಆದರೆ ಕರ್ನಾಟಕದ ಈ ಯೋಜನೆಗೆ ತಮಿಳುನಾಡು ಸುತಾರಾಮ್ ಒಪ್ಪುತ್ತಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!