Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

K C ನರಸಿಂಹಮೂರ್ತಿ ಶ್ರೇಷ್ಠಿ ನಿಧನ, ದೇಹದಾನ

Facebook
Twitter
Telegram
WhatsApp

ಚಿತ್ರದುರ್ಗ, (ನ.16) : ನಗರದ ಜೆಸಿಆರ್ ಬಡಾವಣೆ ನಿವಾಸಿ K C ನರಸಿಂಹಮೂರ್ತಿ ಶ್ರೇಷ್ಠಿ (ವಯಸ್ಸು 85) ಸೋಮವಾರ ರಾತ್ರಿ ( 15 ನವೆಂಬರ್ 2021) ತುಮಕೂರಿನಲ್ಲಿ ನಿಧನರಾದರು.

ಕುಟುಂಬ ಸದಸ್ಯರೆಲ್ಲರ ಒಮ್ಮತದ ಅಭಿಪ್ರಾಯದಂತೆ  ದೇಹವನ್ನು ತುಮಕೂರಿನ ಸಿರಾ ರಸ್ತೆ , N. H -4 ನಲ್ಲಿರುವ ಶ್ರೀದೇವಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ದಾನ ಮಾಡಲಾಗಿರುತ್ತದೆ .

ಮಂಗಳವಾರ ದಿನವಿಡೀ ಅವರ ಬಪಂಧು -ಬಾಂಧವರಿಗೆ , ಸ್ನೇಹಿತರು -ಸಾರ್ವಜನಿಕ ವೀಕ್ಷಣೆಗಾಗಿ ಆಸ್ಪತ್ರೆಯವರು ಅವಕಾಶ ಕಲ್ಪಿಸಿಕೊಟ್ಟಿರುತ್ತಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಹೆಚ್ಚಿನ ಮಾಹಿತಿಗಾಗಿ : K N ಚಲುವರಾಯ ಗುಪ್ತ , ಮೊ : 7019425659 ಸಂಪರ್ಕಿಸಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!