Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿಯಾಗಿ ಕೆ.ಸಿ.ವೀರೇಂದ್ರ ಪಪ್ಪಿ ನೇಮಕ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ,(ಜೂ. 13) :  ಎಸ್.ಜೆ.ಎಂ. ವಿದ್ಯಾಪೀಠದ ನೂತನ ಕಾರ್ಯದರ್ಶಿಯಾಗಿ ಶಾಸಕರಾದ ಕೆ.ಸಿ. ವೀರೇಂದ್ರ (ಪಪ್ಪಿ) ಅಧಿಕಾರ ವಹಿಸಿಕೊಂಡಿದ್ದಾರೆ.

ನಂತರ ಮಾತನಾಡಿದ ಅವರು, ಇದೊಂದು ನನಗೆ ಬಯಸದೆ ಬಂದ ಭಾಗ್ಯ. ನನ್ನ ಮೇಲೆ ನಂಬಿಕೆಯಿಟ್ಟು ಈ ಹುದ್ದೆ ನೀಡಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ. ಶ್ರೀಮಠದ ಎಲ್ಲ ದಾಖಲೆಗಳನ್ನು ಈಗಿರುವ ಆಡಳಿತಾಧಿಕಾರಿಗಳು ಹಸ್ತಾಂತರಿಸಬೇಕು.

ಶ್ರೀಮಠದಲ್ಲಿ ಹಿಂದೆ ಕಾರ್ಯಕಲಾಪಗಳು ಹೇಗೆ ನಡೆಯುತ್ತಿದ್ದವೋ ಹಾಗೆಯೇ ಇನ್ನುಮುಂದೆ ನಡೆಯುತ್ತವೆ ಎಂದರು.

ಶ್ರೀ ಬಸವಪ್ರಭು ಸ್ವಾಮಿಗಳು ಮಾತನಾಡಿ, ಎಸ್.ಜೆ.ಎಂ ವಿದ್ಯಾಪೀಠದ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ ಅಭಿನಂದನೆಗಳು. ಈ ಮೊದಲು ಶ್ರೀಮಠದಲ್ಲಿ ಕಾರ್ಯಕಲಾಪಗಳು ಹೇಗೆ ನಡೆಯುತ್ತಿದ್ದವೋ ಹಾಗೆಯೇ ಸಮಿತಿಯ ಎಲ್ಲರೂ ಸೇರಿ ಮುಂದುವರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಎಚ್.ಆನಂದಪ್ಪ, ಡಿ.ಎಸ್. ಮಲ್ಲಿಕಾರ್ಜುನ್, ಶ್ರೀಮತಿ ದೇವಿಕುಮಾರಿ, ಶ್ರೀರಾಮ್, ಫಾತ್ಯರಾಜನ್, ನಾಗರಾಜ್, ಟಿ.ಎ.ಟಿ. ಸುರೇಶ್‍ಬಾಬು, ಎಂ.ಕೆ. ತಾಜ್‍ಪೀರ್, ವೀರೇಂದ್ರಕುಮಾರ್, ಜಯಕುಮಾರ್, ಎಸ್.ಪರಮೇಶ್, ಮಾರುತಿ, ಎಚ್.ಎಂ. ಮಂಜುನಾಥ, ಕಾರ್ತಿಕ್, ಪೊಲೀಸ್ ಮಲ್ಲಿಕಾರ್ಜುನ್, ಅನೀಸ್, ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯಕಾರಿ ಮಂಡಳಿ ಸದಸ್ಯರು ಹಾಜರಿದ್ದರು. ಪ್ರತಾಪ್ ಜೋಗಿ ಸ್ವಾಗತಿಸಿ, ವಂದಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ್ ಭೇಟಿ

    ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

ಬೆಳಗಾವಿಯಲ್ಲಿ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ ವಿಮಾನಕ್ಕೆ ನಿರಾಕರಣೆ..!

ಬೆಳಗಾವಿ: ರಾಜ್ಯದ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ತೊಡಗಿದ್ದಾರೆ. ಬೆಳಗಾವಿಯಲ್ಲಿದ್ದು, ಬಳಿಕ ಅಲ್ಲಿಂದ ಶಿರಸಿಗೆ ತೆರಳಲಿದ್ದಾರೆ. ಈಗಾಗಲೇ ಬೆಳಗಾವಿಯಲ್ಲಿ ಜನರನ್ನುದ್ದೇಶಿಸಿ

error: Content is protected !!