Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೆರಗೋಡು ಹನುಮ ಧ್ವಜ ವಿಚಾರ: ಸುಮಲತಾ ಹೇಳಿದ ಆ ಎಂಎಲ್ಎ ಯಾರು..?

Facebook
Twitter
Telegram
WhatsApp

 

 

ಮಂಡ್ಯ: ಕೆರಗೋಡುವಿನ ಹನುಮ ಧ್ವಜದ ವಿಚಾರದಿಂದ ವಾತಾವರಣ ಇನ್ನು ತಿಳಿಯಾಗಿಲ್ಲ. ಈ ಸಂಬಂಧ ಮಂಡ್ಯ ಸಂಸದೆ ಸುಮಲತಾ ಅವರು ಮಾತನಾಡಿದ್ದು, ನಮಗೂ ಮಾಹಿತಿ ಇದೆ. ಆ ಎಂಎಲ್ಎ ಹೇಳಿದ್ದರಿಂದ ತಹಶಿಲ್ದಾರ್ ಈ ರೀತಿ ಮಾಡಿದ್ದಾರೆಂದು. ಆದರೆ ದಾಖಲೆಯ ಮಾಹಿತಿ ಇಲ್ಲ ಎಂದಿದ್ದಾರೆ.

 

ನನ್ನ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಮಾಡ್ತಾ ಇದ್ದೀನಿ. ಎಲ್ಲಾ ಕಡೆ ಕೆರೆಗಳನ್ನು ಮುಚ್ಚಲಾಗಿದೆ. ಆ ಕಡೆ ಗಮನ ಹರಿಸಬಹುದಿತ್ತು. ರಾಮನ ಬಾವುಟವನ್ನೋ, ಹನುಮನ ಬಾವುಟವನ್ನೋ ಹಾರಿಸಿರುವುದು ಯಾರಿಗೂ ನೋವು ತಂದಿಲ್ಲ. ಮಂದಿರದ ಮೇಲೋ ಎಲ್ಲೋ ಹಾರಿಸಿದ್ದರೆ, ಆ ಸಮುದಾಯದವರು ಇದ್ದಲ್ಲಿ ಹೋಗಿ ಹಾರಿಸಿದ್ದರೆ ಅದು ತಪ್ಪು. ಆದರೆ ಆ ರೀತಿಯಾಗಿ ಏನು ಇಲ್ಲ. ನೀವೂ ಆ ಜಾಗಕ್ಕೆ ಹೋಗಿ ಸರಿಯಾದ ರಿತೀಯಲ್ಲಿ ಮಾತನಾಡಿ, ಆ ಸಮಸ್ಯೆಯನ್ನು ಬಗೆಹರಿಸಬಹುದಿತ್ತು.

 

ಸ್ಥಳೀಯವಾಗಿ ಅಲ್ಲಿ ರಾಜಕಾರಣ ನಡೆದಿದೆ. ಎಂಎಲ್ಎ ಸೂಚನೆ ಮೇರೆಗೆ ತಹಶಿಲ್ದಾರ್ ಕ್ರಮ ತೆಗೆದುಕೊಂಡಿದ್ದಾರೆ ಎಂಬ ಮಾತು ನಮ್ಮ ಕಿವಿಗೂ ಬಿದ್ದಿದೆ. ಆದರೆ ಪಕ್ಕ ಮಾಹಿತಿ ಇಲ್ಲ. ಸರಿಯಾದ ರೀತಿಯಲ್ಲಿ ಸಮಸ್ಯೆ ಬಗೆಹರಿಸದೆ, ಬಲವಂತವಾಗಿ ಆಕ್ಷನ್ ತೆಗೆದುಕೊಳ್ಳುವುದು ಸರಿಯಲ್ಲ. 30 ವರ್ಷದಿಂದಾನು ಮಂಡ್ಯದಲ್ಲಿ ರಾಜಕಾರಣ ಹೇಗೆ ಎಂಬುದನ್ನು ನೋಡಿಕೊಂಡು ಬಂದಿದ್ದೀನಿ. ನಿಜವಾಗಲೂ ಅಲ್ಲಿನ ಸ್ಥಳೀಯರಿಗೆ ಹರ್ಟ್ಸ್ ಆಗಿದೆ. ಈ ರೀತಿಯ ಪರಿಸ್ಥಿತಿ ಇದ್ದಾಗ ಎಲ್ಲಾ ಪಕ್ಷದವರು ಜಾಯಿನ್ ಆಗುತ್ತಾರೆ. ಹೀಗಾಗಿ ರಾಜಕೀಯ ಬಣ್ಣ ಬಳಿಯಲಾಗಿದೆ.

ಒಬ್ಬರ ಮೇಲೆ ಒಬ್ಬರು ಆರೋಪ ಮಾಡುವುದಕ್ಕಿಂತ, ಅಲ್ಲಿನ ಜನರ ಮನಸ್ಸಿಗೆ ಧಾರ್ಮಿಕ ಧಕ್ಕೆ ಉಂಟಾಗಿದೆ. ಅದನ್ನು ಸರಿ ಮಾಡಿಕೊಳ್ಳುವುದು ಹೇಗೆ ಎಂಬುದನ್ನು ನೋಡಬೇಕಿದೆ. ಇವತ್ತು ನೀವೂ ಪ್ರತಿಭಟನೆ ಮಾಡುತ್ತೀರಿ, ನಾಳೆ ನಾವೂ ಮಾಡುತ್ತೀವಿ ಎಂದರೆ ಅರ್ಥವಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!