ಪ್ರಚೋದನೆಗೆ ಒಳಗಾಗಬೇಡಿ, ಓದಿನ ಕಡೆ ಗಮನ ಕೊಡಿ : ಕೇರಳ ಗವರ್ನರ್ ಮೊಹಮ್ಮದ್ ಖಾನ್

ತಿರುವನಂತಪುರಂ: ರಾಜ್ಯದಲ್ಲಿ ತಲೆ ಎತ್ತಿದ ಹಿಜಾಬ್ ವಿವಾದ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಕೇರಳ ಗವರ್ನರ್ ಬುದ್ದಿ ಮಾತು ಹೇಳಿದ್ದಾರೆ.

ಮುಸ್ಲಿಂ ಸಮುದಾಯಕ್ಕೆ ಹಿಜಾಬ್ ಅನಿವಾರ್ಯವಲ್ಲ. ಕುರಾನ್ ನಲ್ಲಿ ಕೂಡ ಹಿಜಾಬ್ ಕುರಿತು ಯಾವುದೇ ಉಲ್ಲೇಖವಿಲ್ಲ. ಹಿಜಾಬ್ ಇಸ್ಲಾಂ ಆಚರಣೆಯಲ್ಲಿ ಅಂತರ್ಗತವಾಗಿಲ್ಲ. ಕೆಲವು ಶಾಲಾ-ಕಾಲೇಜುಗಳಲ್ಲಿ ಸಿಖ್ಖರಿಗೆ ಟರ್ಬನ್ ಧರಿಸಲು ಅವಕಾಶವಿದೆ. ಮುಸ್ಲಿಂ ಮಹಿಳೆಯರಿಗೆ ಹಿಜಾಬ್ ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ವಾದ ಮಂಡಿಸುವುದೇ ಅಸಂಬದ್ಧವಾಗಿದೆ ಎಂದಿದ್ದಾರೆ.

ಹೊರಗಿನವರ ಪ್ರಚೋದನೆಗೆ ಒಳಗಾಗಬೇಡಿ. ಓದಿನ ಕಡೆ ಮೊದಲು ಗಮನ ಕೊಡಿ. ಕೆಲವು ಮುಸ್ಲಿಂ ಮಹಿಳೆಯರನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ. ಮುಸ್ಲಿಂ ಮಹಿಳೆಯರನ್ನು ಅಂಧಕಾರದ ಯುಗಕ್ಕೆ ತಳ್ಳಲು ಬಯಸುತ್ತಿದೆ ಎಂದು ಗವರ್ನರ್ ಮೊಹಮ್ಮದ್ ಖಾನ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದ್ದಾರೆ.

suddionenews

Recent Posts

ಯಾರಾಗ್ತಾರೆ ದಿಲ್ಲಿ ದೊರೆ : ನಾಳೆ ಕುತೂಹಲಕ್ಕೆ ತೆರೆ !

    ಸುದ್ದಿಒನ್ ನಾಳೆ ದೆಹಲಿಯ ದೊರೆ ಯಾರಾಗುತ್ತಾರೆ ? ಎಎಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತಾ...? ಅಥವಾ ಭಾರತೀಯ…

52 minutes ago

25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿ : ಸಚಿವ ಎಸ್.ಮಧು ಬಂಗಾರಪ್ಪ

  ದಾವಣಗೆರೆ: ಫೆ.7 : ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಹುದ್ದೆಗಳ ಕೊರತೆ ಇದ್ದು 2025-26 ನೇ ಸಾಲಿನಲ್ಲಿ ಸರ್ಕಾರಿ,…

58 minutes ago

ತುಮಕೂರಿನಲ್ಲಿ 7 ವರ್ಷದ ಮಗುವನ್ನು ಬಲಿ ಪಡೆದ ಡೆಂಗ್ಯು..!

ತುಮಕೂರು: ಈಗಷ್ಟೇ ಚಳಿಗಾಲ ಕಳೆದು ಬೇಸಿಗೆ ಶುರುವಾಗಿದೆ. ರೋಗ ರುಜಿನಗಳು ಆರಂಭವಾಗುತ್ತಿವೆ. ವೈರಲ್ ಫೀವರ್ ಜೊತೆಗೆ ಡೇಂಘಿ ಜ್ಚರ ಕೂಡ…

1 hour ago

ಫೆಬ್ರವರಿ 09 ಮತ್ತು 10ರಂದು ಶಾಂತಿಸಾಗರ ನೀರು ಸರಬರಾಜು ತಾತ್ಕಾಲಿಕ ಸ್ಥಗಿತ

  ಚಿತ್ರದುರ್ಗ. ಫೆ.07: ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಶಾಂತಿಸಾಗರ ನೀರು ಸರಬರಾಜು ಯೋಜನೆಯ ಶಾಂತಿಸಾಗರ ಜಾಕ್‍ವೆಲ್ ವಿದ್ಯುತ್ ಸ್ಥಾವರದಲ್ಲಿ…

2 hours ago

ರಾಜ್ಯ ಬಜೆಟ್ ಗೆ ಸಿದ್ದತೆ : ಮದುವೆ ಮನೆಯಿಂದ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಡಿಕೆಶಿ

ಬೆಂಗಳೂರು: ಇತ್ತೀಚೆಗಷ್ಟೇ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ರಾಜ್ಯ ಬಜೆಟ್ ನತ್ತ ಜನರ ಚಿತ್ತ ನೆಟ್ಟಿದೆ. ರಾಜ್ಯ ಬಜೆಟ್ ನಲ್ಲಿ ಇನ್ನಷ್ಟು…

2 hours ago

ರತನ್ ಟಾಟಾ ಉಯಿಲ್ ನಲ್ಲಿ ಮೋಹಿನಿಗೆ 500 ಕೋಟಿ : ಹುಡುಕಾಟ ಶುರು..!

ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…

2 hours ago