Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಭಾವಚಿತ್ರ : ಕೇರಳ ಹೈಕೋರ್ಟ್ ಹೇಳಿದ್ದೇನು..?

Facebook
Twitter
Telegram
WhatsApp

ತಿರುವನಂತಪುರಂ: ನಿಮ್ಗೆಲ್ಲಾ ಗೊತ್ತಿದೆ ಅನ್ಸುತ್ತೆ. ಯಾಕಂದ್ರೆ ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಂಡ ಬಳಿಕ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ಆ ಲಸಿಕಾ ಪ್ರಮಾಣ ಪತ್ರದಲ್ಲಿ ತೋರಿಸಲಾಗುತ್ತದೆ. ಇದನ್ನ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದ ವ್ಯಕ್ತಿಗೆ ಅದರಲ್ಲಿ ತಪ್ಪೇನಿದೆ ಎಂದು ಕೋರ್ಟ್ ಪ್ರಶ್ನಿಸಿದೆ.

ಪ್ರಧಾನಿ ಫೋಟೋ ಪ್ರಶ್ನಿಸಿ ಮಾಹಿತಿ ಹಕ್ಕು ಕಾರ್ಯಕರ್ತರೊಬ್ಬರು ಕೇರಳ ಕೋರ್ಟ್ ಮೊರೆ ಹೋಗಿದ್ದರು. ಅದರ ವಿಚಾರಣೆ ನಡೆಸಿದ, ನ್ಯಾಯಾಮೂರ್ತಿ ಕೆ ಕೃಷ್ಣನ್, ಪ್ರಧಾನಿ ಮೋದಿ ಅವರ ಭಾವಚಿತ್ರವಿದ್ದರೆ ನಿಮಗೆ ಸಮಸ್ಯೆ ಏನು..? ಅದನ್ನ ಯಾಕೆ ಪ್ರಶ್ನಿಸುತ್ತಿದ್ದೀರಿ..? ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಹೆಸರಿನಲ್ಲಿ ಹಲವಾರು ವಿಶ್ವವಿದ್ಯಾನಿಲಯಗಳಿವೆ ಅದನ್ನ ನೀವೂ ಪ್ರಶ್ನಿಸುತ್ತೀರಾ ಎಂದು ಕೇಳಿದೆ‌.

ಭಾರತ ಹೊರತು ಪಡಿಸಿ ಉಳಿದ ದೇಶಗಳಲ್ಲಿ ಅವರ ದೇಶದ ಪ್ರಧಾನಿ ಅಥವಾ ಅಧ್ಯಕ್ಷರ ಫೋಟೋ, ಲಸಿಕೆ ಪ್ರಮಾಣ ಪತ್ರದಲ್ಲಿ ಇಲ್ಲ. ಆದರೆ ಭಾರತದ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿಯ ಫೋಟೋ ಇದೆ. ಇದರಲ್ಲಿ ತಪ್ಪೇನಿಲ್ಲ. ಬೇರೆ ದೇಶದವರು ಅವರ ಪ್ರಧಾನಿಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿಲ್ಲ. ಆದರೆ ಭಾರತೀಯರು ಪ್ರಧಾನಿಗಳ ಬಗ್ಗೆ ಹೆಮ್ಮೆ ಪಡುತ್ತಾರೆ. ಈ ಬಗ್ಗೆ ಬೇರೆ ಬೇರೆ ಅಭಿಪ್ರಾಯಗಳಿರಬಹುದು ಆದರೆ ಅವರು ನಮ್ಮ ದೇಶದ ಪ್ರಧಾನಿ. ದೇಶದಲ್ಲಿರುವ 100 ಕೋಟಿ ಜನ ಈ ಬಗ್ಗೆ ಪ್ರಶ್ನೆ ಮಾಡಿಲ್ಲ. ನೀವು ಯಾಕೆ ಪ್ರಶ್ನಿಸಿದ್ದೀರಿ ಎಂದು ಕೋರ್ಟ್ ಮಾಹಿತಿ ಹಕ್ಕು ಕಾರ್ಯಕರ್ತನಿಗೆ ಪ್ರಶ್ನೆ ಕೇಳಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!