Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿಫಾ ವೈರಸ್ ಗೆ ಚಿಕಿತ್ಸೆಯೂ ಇಲ್ಲ, ಲಸಿಕೆಯೂ ಇಲ್ಲ..ನಮ್ಮ ರಾಜ್ಯದಲ್ಲಿ ಇನ್ನು ವೈರಸ್ ಕಾಣಿಸಿಕೊಂಡಿಲ್ಲ : ಸಚಿವ ಸುಧಾಕರ್

Facebook
Twitter
Telegram
WhatsApp

ಬೆಂಗಳೂರು : ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡು ಸಾಕಷ್ಟು ಭಯ ಹುಟ್ಟಿಸಿದೆ. ಆ ವೈರಸ್ ಇನ್ನೆಲ್ಲಿ ನಮ್ಮ ರಾಜ್ಯಕ್ಕೂ ಬರುತ್ತೋ ಅನ್ನೋ ಭಯ ಸಾರ್ವಜನಿಕರಲ್ಲಿ ಮನೆ ಮಾಡಿದೆ. ಆದ್ರೆ ಈ ಬಗ್ಗೆ ಮಾತನಾಡಿರುವ ಸಚಿವ ಸುಧಾಕರ್, ನಿಫಾ ವೈರಸ್ ಇನ್ನು ನಮ್ಮ ರಾಜ್ಯಕ್ಕೆ ಹರಡಿಲ್ಲ ಎಂದಿದ್ದಾರೆ.

ನಿಫಾ ಸೋಂಕಿಗೆ ಲಸಿಕೆಯೂ ಇಲ್ಲ, ಚಿಕಿತ್ಸೆಯೂ ಇಲ್ಲ. ರೋಗ ಲಕ್ಷಣವನ್ನ ಆಧರಿಸಿಯೇ ಚಿಕಿತ್ಸೆ ನೀಡಲಾಗುತ್ತದೆ. ಹೀಗಾಗಿ ನಿಫಾ ಕುರಿತು ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇನ್ನಷ್ಟು ಗಂಭೀರ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಿಫಾ ರಾಜ್ಯಕ್ಕೆ ಬಾರದಂಗೆ ಮುಂಜಾಗ್ರತೆ ವಹಿಸಲಾಗುವುದು ಎಂದಿದ್ದಾರೆ.

ಇನ್ನು ಕೇರಳದಲ್ಲಿ ಕಾಡು ಹೆಚ್ಚಾಗಿರುವ ಕಾರಣ ನಿಫಾ ವೈರಸ್ ಹೆಚ್ಚಾಗಿದೆ. ಕೇರಳದಲ್ಲಿ ಮೂರನೇ ಸಲ ನಿಫಾ ಹರಡುತ್ತಿರೋದು. ಪ್ರಾಣಿಗಳು ತಿಂದುಬಿಟ್ಟ ಹಣ್ಣುಗಳನ್ನ ಮನುಷ್ಯ ತಿಂದರೆ ನಿಫಾ ವೈರಸ್ ಬರುತ್ತೆ. ಅದು ಹೀಗೆಯೆ ಆಗಿರಬಹುದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!