Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ನಾಯಕರಿಗೆ ಅವಾಜ್ ಹಾಕಿ ಪಕ್ಷ ಬಿಟ್ಟ ಕೆಜಿಎಫ್ ಬಾಬು..!

Facebook
Twitter
Telegram
WhatsApp

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿಯೇ ಇಂದು ಕೆಜಿಎಫ್ ಬಾಬು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜೋರು ಗಲಾಟೆ ನಡೆದಿದೆ. ಈ ವೇಳೆ ಕೆಜಿಎಫ್ ಬಾಬು ಆಕ್ರೋಶ ಹೊರ ಹಾಕಿದ್ದಾರೆ. ಗಲಾಟೆ ವಿಚಾರ ತಿಳಿದ ಬಳಿಕ ರಾಜ್ಯದ ಉಸ್ತುವಾರಿ ರಣದೀಪ್ ಸುರ್ಜೆವಾಲ್ ಪ್ರತಿಕ್ರಿಯೆ ನೀಡಿ, ಪಕ್ಷದ ಕಚೇರಿಯಲ್ಲಿ ನಿಂತು ಪಕ್ಷಕ್ಕೆ ಚ್ಯುತಿ ಬರುವಂತೆ ವರ್ತಿಸಿದ್ದಾರೆ. ಅವರನ್ನು ಕೂಡಲೇ ವಜಾ ಮಾಡಬೇಕೆಂದು ಆದೇಶಿಸಿದ್ದಾರೆ.

ಈ ಆದೇಶಕ್ಕೆ ಕೆಜಿಎಫ್ ಬಾಬು ಪ್ರತಿಕ್ರಿಯೆ ನೀಡಿದ್ದು, ನಾನು ರಾಜ್ಯದಲ್ಲಿ ಕಾಂಗ್ರೆಸ್ ಬರಬೇಕು ಅಂತ ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ನನ್ನನ್ನು ಒಳಗೆ ಬಿಡದಂತೆ ಹೇಳಿದ್ದರು. ಸಲೀಂ ಅಹ್ಮದ್ ಕೈನಲ್ಲಿ ಏನು ಆಗುತ್ತೆ..? ಅವರ ಹಿಂದೆ ನಾಲ್ಕು ಜನ ಇಲ್ಲ. ಸಲೀಂ ಅಹ್ಮದ್ ಅವನು ಯಾರು..? ಮುಸಲ್ಮಾನು ಅಲ್ಲ, ಅವನಿಗೆ ಯಾರು ವೋಟು ಕೊಡಲ್ಲ. ನಾನು ಪಕ್ಷದಿಂದ ಅಲ್ಲ, ಪಕ್ಷ ನನ್ನಿಂದ ಇರೋದು. ನೀವೇನ್ ತೆಗೆಯೋದು, ನಾನೇ ಬಿಡ್ತೇನೆ ಎಂದಿದ್ದಾರೆ.

ನಾನು ಚಿಕ್ಕಪೇಟೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಪ್ರತಿ ಮನೆಗೆ ಮನೆ, ಮನೆಗೆ ಐದು ಸಾವಿರ ಖರ್ಚು ಮಾಡಿದ್ದೇನೆ. ಇದಕ್ಕಾಗಿ 30 ಕೋಟಿ ರೂಪಾಯಿ ಖರ್ಚು ಮಾಡಿದ್ದೇನೆ. ನಾನು ಮೂರು ಸಾವಿರ ಮನೆ ಕಟ್ಟಿಕೊಟ್ಟಿದ್ದೇನೆ. 180 ಕೋಟಿ ಹಣ ಖರ್ಚು ಮಾಡಿದ್ದೇನೆ. ಇದನ್ನ ಯಾರೂ ಧೈರ್ಯವಾಗಿ ಹೇಳುವುದಿಲ್ಲ. ಬಡವರು ಬಡವರಾಗಿಯೇ ಇರಬೇಕಾ..? ಎಂದು ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!