Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜಸ್ತಾನದಲ್ಲೂ ಸಮಸ್ಯೆ ಬಗೆಹರಿಸಿದ ಖರ್ಗೆ..!

Facebook
Twitter
Telegram
WhatsApp

ಕರ್ನಾಟಕದಲ್ಲಿ ಭರ್ಜರಿ ಮತ ಗಳಿಸಿ ಸರ್ಕಾರ ರಚನೆ ಮಾಡಿದ ಕಾಂಗ್ರೆಸ್ ಈಗ ಬೇರೆ ಬೇರೆ ರಾಜ್ಯದಲ್ಲೂ ಅಧಿಕಾರಕ್ಕೆ ಬರುವುದಕ್ಕೆ ಪ್ಲ್ಯಾನ್ ನಡೆಸಿದೆ. ಅದರ ಭಾಗವಾಗಿ ಮುಂಬರುವ ರಾಜಸ್ಥಾನವನ್ನು ಟಾರ್ಗೆಟ್ ಮಾಡಿಕೊಂಡಿದೆ. ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ ಸ್ಥಾನ ವಹಿಸಿ ಕೊಂಡ ಮೇಲೆ ಹಿಮಾಚಲ ಪ್ರದೇಶ ಹಾಗೂ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಈ ಹಿನ್ನಲೆ ಬೇರೆ ರಾಜ್ಯದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ತರುವ ಸವಾಲು ಎದುರಾಗಿದೆ.

ಎಲ್ಲಾ ರಾಜ್ಯದಲ್ಲೂ ನಾಯಕರ ನಡುವೆ ಮನಸ್ತಾಪ ಅನ್ನೋದು ಇದ್ದೆ ಇರುತ್ತದೆ. ನಿರೀಕ್ಷೆಗಳು ಇರುವ ಕಾರಣಕ್ಕಾಗಿಯೇ ಭಿನ್ನಾಭಿಪ್ರಾಯಗಳು ಹೊಗೆಯಾಡುವುದಕ್ಕೆ ಶುರು ಮಾಡುತ್ತೆ. ಈ ಭಿನ್ನಾಭಿಪ್ರಾಯ ಹೋಗಲಾಡಿಸಲು ಮಲ್ಲಿಕಾರ್ಜುನ ಖರ್ಗೆ ಮುಂದಾಗಿದ್ದಾರೆ. ರಾಜಸ್ಥಾನದಲ್ಲಿ ಬಂಡಾಯ ಶಮನ ಮಾಡುವಲ್ಲಿ ಮಲ್ಲಿಕಾರ್ಜುನ ಖರ್ಗೆ ಸಕ್ಸಸ್ ಆಗಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋಟ್‌ ಹಾಗೂ ರಾಜಸ್ಥಾನ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಸಚಿನ್ ಪೈಲಟ್‌ ನಡುವಿನ ಸುದೀರ್ಘ ಕಾಲದ ಅಸಮಾಧಾನವನ್ನು ಕಾಂಗ್ರೆಸ್‌ ಹೈಕಮಾಂಡ್‌ ಸೋಮವಾರ ಶಮನಗೊಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

ಸಿ.ಟಿ ರವಿಯವರು ರಾಜ್ಯದ ಕ್ಷೌರಿಕ ಕ್ಷಮೆ ಕೇಳಬೇಕು : ಎನ್.ಡಿ.ಕುಮಾರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಯಲ್ಲಾಪುರಲ್ಲಿ ಇತ್ತೀಚಿಗೆ ನಡೆದ ರಾಜಕೀಯ ಸಭೆ ಒಂದರಲ್ಲಿ ಮಾಜಿ ಸಚಿವ ಸಿಟಿ ರವಿಯವರು

ಬೆಂಗಳೂರಿನಲ್ಲಿ ಇಂದು ಜೋರು ಮಳೆ : ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ

ಕಳೆದ ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನ ಜನಕ್ಕೆ ಮಳೆಯ ಅನುಭವವಾಗಿತ್ತು. ಬಿಸ ಬಿಸಿಯಾಗಿದ್ದ ಭೂಮಿಗೆ ಮಳೆರಾಯ ತಂಪೆರೆದು ಹೋಗಿದ್ದ. ಮತ್ತೆ ನಿನ್ನೆಯೆಲ್ಲಾ ಅದೇ ಬಿಸಿಬಿಸಿ ಅನುಭವ. ಇದೀಗ ಇಂದು ಸಿಲಿಕಾನ್ ಸಿಟಿ ಮತ್ತೆ ತಂಪಾಗಿದೆ‌.

error: Content is protected !!