ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಇಂದಿನಿಂದ ಬಿಜೆಪಿಯ ಪ್ರಚಾರ ಕಾರ್ಯಕ್ಕೆ ಹೊರಟಿದ್ದಾರೆ. ತಮ್ಮ ಜೆಪಿ ನಗರದ ನಿವಾಸದಿಂದ ಹೊರಟ ಸುದೀಪ್ ಅವರು, ಇಂದು ಬಸವರಾಜ್ ಬೊಮ್ಮಾಯಿ ಅವರ ನಾಮಪತ್ರ ಸಲ್ಲಕೆಯ ಸಮಯದಲ್ಲಿ ಜೊತೆಗೆ ಇರಲಿದ್ದಾರೆ.
ಹೊರಡುವುದಕ್ಕೂ ಮುನ್ನ ಮಾತನಾಡಿದ ಕಿಚ್ಚ ಸುದೀಪ್, ಕ್ಯಾಂಪೇನಿಂಗ್ ಮಾಡುವುದು ನನಗೆ ಹೊಸದೇನು ಅಲ್ಲ. ಇವತ್ತು ಶಿಗ್ಗಾಂವಿಯಿಂದ ಪ್ರಚಾರ ಆರಂಭ ಮಾಡುತ್ತೇವೆ. ಪಾದಯಾತ್ರೆ,ರೋಡ್ ಶೋ ಮಾಡುತ್ತೇವೆ. ಯಾರಿಗೆ, ಹೇಗೆ ಪ್ರಚಾರ ಮಾಡಬೇಕು ಎಂಬುದನ್ನು ಸಿಎಂ ಬೊಮ್ಮಾಯಿ ಅವರು ಬ್ಲೂ ಪ್ರಿಂಟ್ ಹಾಕಿ ಕೊಡ್ತಾರೆ. ನನಗೆ ಬೇರ ಕಡೆಯಿಂದಾನು ಪ್ರಚಾರಕ್ಕೆ ಕೇಳಿದ್ರು. ಈ ಬಾರಿಯೂ ಅದೇ ರೀತಿ ಕೇಳಿದ್ದಾರೆ.
ಆದರೆ ಈ ಬಾರಿ ನಾನು ಇದನ್ನೇ ಆಯ್ಕೆ ಮಾಡಿದ್ದೇನೆ. ಯಾಕೆ ಎಂಬ ಕಾರಣವನ್ನು ನಾನು ಇದಾಗಲೇ ಹೇಳಿದ್ದೇನೆ. ಕಲಾವಿದರು ಎಂದ ಮೇಲೆ ಬೇರೆ ಬೇರೆಯವರು ಕರೆಯುವುದು ಕಾಮನ್. ನನಗೂ ಅದೇ ರೀತಿ ಇದೇ ರೀತಿಯ ಕಾಲ್ ಗಳು ಬರುತ್ತಿವೆ. ನಾನು ಮೊದಲೇ ಹೇಳಿದಂತೆ, ಸಿಎಂ ಬೊಮ್ಮಾಯಿ ಅವರಿಗೆ ಬೆಂಬಲ ನೀಡುತ್ತೇನೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್