Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿಗ್ಗಾಂವಿಯಿಂದ ಪ್ರಚಾರ ಆರಂಭಿಸುವ ಕಿಚ್ಚ ಸುದೀಪ್ ಆರಂಭಕ್ಕೂ ಮುನ್ನ ಏನಂದ್ರು..?

Facebook
Twitter
Telegram
WhatsApp

 

ಬೆಂಗಳೂರು: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಇಂದಿನಿಂದ ಬಿಜೆಪಿಯ ಪ್ರಚಾರ ಕಾರ್ಯಕ್ಕೆ ಹೊರಟಿದ್ದಾರೆ. ತಮ್ಮ ಜೆಪಿ ನಗರದ ನಿವಾಸದಿಂದ ಹೊರಟ ಸುದೀಪ್ ಅವರು, ಇಂದು ಬಸವರಾಜ್ ಬೊಮ್ಮಾಯಿ ಅವರ ನಾಮಪತ್ರ ಸಲ್ಲಕೆಯ ಸಮಯದಲ್ಲಿ ಜೊತೆಗೆ ಇರಲಿದ್ದಾರೆ.

ಹೊರಡುವುದಕ್ಕೂ ಮುನ್ನ ಮಾತನಾಡಿದ ಕಿಚ್ಚ ಸುದೀಪ್, ಕ್ಯಾಂಪೇನಿಂಗ್ ಮಾಡುವುದು ನನಗೆ ಹೊಸದೇನು ಅಲ್ಲ. ಇವತ್ತು ಶಿಗ್ಗಾಂವಿಯಿಂದ ಪ್ರಚಾರ ಆರಂಭ ಮಾಡುತ್ತೇವೆ. ಪಾದಯಾತ್ರೆ,ರೋಡ್ ಶೋ ಮಾಡುತ್ತೇವೆ. ಯಾರಿಗೆ, ಹೇಗೆ ಪ್ರಚಾರ ಮಾಡಬೇಕು ಎಂಬುದನ್ನು ಸಿಎಂ ಬೊಮ್ಮಾಯಿ ಅವರು ಬ್ಲೂ ಪ್ರಿಂಟ್ ಹಾಕಿ ಕೊಡ್ತಾರೆ. ನನಗೆ ಬೇರ ಕಡೆಯಿಂದಾನು ಪ್ರಚಾರಕ್ಕೆ ಕೇಳಿದ್ರು. ಈ ಬಾರಿಯೂ ಅದೇ ರೀತಿ ಕೇಳಿದ್ದಾರೆ.

ಆದರೆ ಈ ಬಾರಿ‌ ನಾನು ಇದನ್ನೇ ಆಯ್ಕೆ‌ ಮಾಡಿದ್ದೇನೆ. ಯಾಕೆ ಎಂಬ ಕಾರಣವನ್ನು ನಾನು ಇದಾಗಲೇ ಹೇಳಿದ್ದೇನೆ. ಕಲಾವಿದರು ಎಂದ ಮೇಲೆ ಬೇರೆ ಬೇರೆಯವರು ಕರೆಯುವುದು ಕಾಮನ್. ನನಗೂ ಅದೇ ರೀತಿ ಇದೇ ರೀತಿಯ ಕಾಲ್ ಗಳು ಬರುತ್ತಿವೆ. ನಾನು ಮೊದಲೇ ಹೇಳಿದಂತೆ, ಸಿಎಂ ಬೊಮ್ಮಾಯಿ ಅವರಿಗೆ ಬೆಂಬಲ‌ ನೀಡುತ್ತೇನೆ ಎಂದಿದ್ದಾರೆ.‌

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!