Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

---Advertisement---

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌ ನೀಡಿದ್ದಾರೆ ಅವರಿಗೆ ಮಾತ್ರ ಟಿ20 ವಿಶ್ವಕಪ್ ಟೀಂ ಇಂಡಿಯಾಗೆ ಸೇರಿಸಿಕೊಂಡಿದ್ದಾರೆ. ಆದರೆ ಕೆ ಎಲ್ ರಾಹುಲ್ ನ ಬಿಟ್ಟು ಹಾರ್ದಿಕ್ ಪಾಂಡ್ಯಾ ಸೇರಿಸಿಕೊಂಡಿದಕ್ಕೆ ಕ್ರಿಕೆಟ್ ಪ್ರೇಮಿಗಳು ಕೆಂಡಕಾರುತ್ತಿದ್ದಾರೆ.

ಈ ಬಾರಿಯ ಆಟದಲ್ಲಿ ರಾಹುಲ್ ಉತ್ತಮ ಪ್ರದರ್ಶನ ನೀಡಿಲ್ಲ ಎನ್ನುವುದಾದರೇ, ಹಾರ್ದಿಕ್ ಪಾಂಡ್ಯಾಕ್ಕಿಂತ ರಾಹುಲ್ ಬೆಟರ್. ಆದರೆ ರಾಹುಲ್ ನ ಬಿಟ್ಟು ಹಾರ್ದಿಕ್ ಪಾಂಡ್ಯಾನ ಆಯ್ಕೆ ಮಾಡಿಕೊಂಡಿದ್ದು ಯಾಕೆ ಎಂಬ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ಈ ಬಾರಿಯ ಪಂದ್ಯದಲ್ಲಿ ಕೆ ಎಲ್ ರಾಹುಲ್ 9 ಪಂದ್ಯಗಳನ್ನಾಡಿದ್ದು, 378 ರನ್ ಗಳನ್ನು ಹೊಡೆದಿದ್ದಾರೆ. ಆದರೆ ಹಾರ್ದಿಕ್ ಪಾಂಡ್ಯಾ ಆಡಿದ 9 ಪಂದ್ಯದಲ್ಲಿ 197 ರನ್ ಹೊಡೆದಿದ್ದಾರೆ.

ರಾಹುಲ್ ಅವರ ನಿಧಾನಗತಿಯ ಬ್ಯಾಟಿಂಗ್ ಅವರ ದಾರಿಗೆ ಮುಳುವಾಗಿದೆ ಎಂದು ನಂಬಲಾಗಿದೆ. ಈ ಮಧ್ಯೆ, ಹಾರ್ದಿಕ್ ಪಾಂಡ್ಯ ಅವರ ಆಟವೂ ಹೇಳಿಕೊಳ್ಳುವಂತಹದ್ದಿಲ್ಲ. ಟೀಮ್ ಇಂಡಿಯಾದ ಉಪನಾಯಕ ಸ್ಥಾನವೂ ಚೇಂಜ್‌ ಆಗಿದೆ. ಅಂದು ಭಾರತ ತಂಡದ ಉಪನಾಯಕನಾಗಿದ್ದ ಕೆಎಲ್‌ ರಾಹುಲ್ ಇಂದು ಆ ಸ್ಥಾನವನ್ನು ಉಳಿಸಿಕೊಳ್ಳುವುದು ಬಿಡಿ, ತಂಡದಲ್ಲೂ ಸ್ಥಾನ ಪಡೆದಿಲ್ಲ. ಕೆಎಲ್‌ ರಾಹುಲ್‌ ಬದಲಿಗೆ ಹಾರ್ದಿಕ್ ಪಾಂಡ್ಯ ತಂಡದ ಉಪನಾಯಕ ಸ್ಥಾನವನ್ನು ಅಲಂಕರಿಸಿದ್ದಾರೆ. ಆದರೆ ಬಿಸಿಸಿಐ ನಿರ್ಧಾರವನ್ನು ಅರ್ಥ ಮಾಡಿಕೊಳುವುದಕ್ಕೆ ಕಷ್ಟ ಕಷ್ಟ ಎನ್ನುತ್ತಿದ್ದಾರೆ ಕ್ರಿಕೆಟ್ ಫ್ಯಾನ್ಸ್.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment