Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

Facebook
Twitter
Telegram
WhatsApp

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌ ನೀಡಿದ್ದಾರೆ ಅವರಿಗೆ ಮಾತ್ರ ಟಿ20 ವಿಶ್ವಕಪ್ ಟೀಂ ಇಂಡಿಯಾಗೆ ಸೇರಿಸಿಕೊಂಡಿದ್ದಾರೆ. ಆದರೆ ಕೆ ಎಲ್ ರಾಹುಲ್ ನ ಬಿಟ್ಟು ಹಾರ್ದಿಕ್ ಪಾಂಡ್ಯಾ ಸೇರಿಸಿಕೊಂಡಿದಕ್ಕೆ ಕ್ರಿಕೆಟ್ ಪ್ರೇಮಿಗಳು ಕೆಂಡಕಾರುತ್ತಿದ್ದಾರೆ.

ಈ ಬಾರಿಯ ಆಟದಲ್ಲಿ ರಾಹುಲ್ ಉತ್ತಮ ಪ್ರದರ್ಶನ ನೀಡಿಲ್ಲ ಎನ್ನುವುದಾದರೇ, ಹಾರ್ದಿಕ್ ಪಾಂಡ್ಯಾಕ್ಕಿಂತ ರಾಹುಲ್ ಬೆಟರ್. ಆದರೆ ರಾಹುಲ್ ನ ಬಿಟ್ಟು ಹಾರ್ದಿಕ್ ಪಾಂಡ್ಯಾನ ಆಯ್ಕೆ ಮಾಡಿಕೊಂಡಿದ್ದು ಯಾಕೆ ಎಂಬ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ಈ ಬಾರಿಯ ಪಂದ್ಯದಲ್ಲಿ ಕೆ ಎಲ್ ರಾಹುಲ್ 9 ಪಂದ್ಯಗಳನ್ನಾಡಿದ್ದು, 378 ರನ್ ಗಳನ್ನು ಹೊಡೆದಿದ್ದಾರೆ. ಆದರೆ ಹಾರ್ದಿಕ್ ಪಾಂಡ್ಯಾ ಆಡಿದ 9 ಪಂದ್ಯದಲ್ಲಿ 197 ರನ್ ಹೊಡೆದಿದ್ದಾರೆ.

ರಾಹುಲ್ ಅವರ ನಿಧಾನಗತಿಯ ಬ್ಯಾಟಿಂಗ್ ಅವರ ದಾರಿಗೆ ಮುಳುವಾಗಿದೆ ಎಂದು ನಂಬಲಾಗಿದೆ. ಈ ಮಧ್ಯೆ, ಹಾರ್ದಿಕ್ ಪಾಂಡ್ಯ ಅವರ ಆಟವೂ ಹೇಳಿಕೊಳ್ಳುವಂತಹದ್ದಿಲ್ಲ. ಟೀಮ್ ಇಂಡಿಯಾದ ಉಪನಾಯಕ ಸ್ಥಾನವೂ ಚೇಂಜ್‌ ಆಗಿದೆ. ಅಂದು ಭಾರತ ತಂಡದ ಉಪನಾಯಕನಾಗಿದ್ದ ಕೆಎಲ್‌ ರಾಹುಲ್ ಇಂದು ಆ ಸ್ಥಾನವನ್ನು ಉಳಿಸಿಕೊಳ್ಳುವುದು ಬಿಡಿ, ತಂಡದಲ್ಲೂ ಸ್ಥಾನ ಪಡೆದಿಲ್ಲ. ಕೆಎಲ್‌ ರಾಹುಲ್‌ ಬದಲಿಗೆ ಹಾರ್ದಿಕ್ ಪಾಂಡ್ಯ ತಂಡದ ಉಪನಾಯಕ ಸ್ಥಾನವನ್ನು ಅಲಂಕರಿಸಿದ್ದಾರೆ. ಆದರೆ ಬಿಸಿಸಿಐ ನಿರ್ಧಾರವನ್ನು ಅರ್ಥ ಮಾಡಿಕೊಳುವುದಕ್ಕೆ ಕಷ್ಟ ಕಷ್ಟ ಎನ್ನುತ್ತಿದ್ದಾರೆ ಕ್ರಿಕೆಟ್ ಫ್ಯಾನ್ಸ್.

Facebook
Twitter
Telegram
WhatsApp
suddionenews

suddionenews

Leave a Comment

Top Stories

High Blood Pressure : ಅಧಿಕ ರಕ್ತದೊತ್ತಡ ಎಷ್ಟು ಅಪಾಯಕಾರಿ ಗೊತ್ತಾ ?

ಸುದ್ದಿಒನ್ : ಅಧಿಕ ರಕ್ತದೊತ್ತಡ ಎನ್ನುವುದು ಒಂದು ರೀತಿಯ ಸೈಲೆಂಟ್ ಕಿಲ್ಲರ್ ಇದ್ದಂತೆ. ಈ ಸಮಸ್ಯೆ ಇದ್ದರೆ ಪ್ರತಿದಿನ ವೈದ್ಯರ ಸಲಹೆಯಂತೆ ಔಷಧಿ ತೆಗೆದುಕೊಳ್ಳಬೇಕು. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಮುಂತಾದ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಈ ರಾಶಿಯವರು ಏನೇ ಪ್ರಯತ್ನಿಸಿದರು ಸೋಲುಗಳ ಮೇಲೆ ಸೋಲು ಏಕೆ? ಇದಕ್ಕೆಲ್ಲ ಕಾರಣವೇನು?

ಈ ರಾಶಿಯವರು ಏನೇ ಪ್ರಯತ್ನಿಸಿದರು ಸೋಲುಗಳ ಮೇಲೆ ಸೋಲು ಏಕೆ? ಇದಕ್ಕೆಲ್ಲ ಕಾರಣವೇನು? ಮಂಗಳವಾರ ರಾಶಿ ಭವಿಷ್ಯ -ಮೇ-21,2024 ನರಸಿಂಹ ಜಯಂತಿ ಸೂರ್ಯೋದಯ: 05:46, ಸೂರ್ಯಾಸ್ತ : 06:39 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!