Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನವರಿ 12 ರಂದು ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ

Facebook
Twitter
Telegram
WhatsApp

ಸುದ್ದಿಒನ್, ಬೆಂಗಳೂರು, ಜನವರಿ.10 : ಪ್ರತಿಷ್ಠಿತ ಫೋರ್ಟಿಸ್ ಆಸ್ಪತ್ರೆ ಬೆಂಗಳೂರು ಇವರಿಂದ ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ ಶಿಬಿರವನ್ನು ಜನವರಿ 12 ರಂದು ಏರ್ಪಡಿಸಲಾಗಿದೆ.

ಅಂತರಾಷ್ಟ್ರೀಯವಾಗಿ ಮಾನ್ಯತೆ ಪಡೆದ ಸಲಹಾತ್ಮಕ ಮೂಳೆರೋಗ ಶಸ್ತ್ರಚಿಕಿತ್ಸೆ ತಜ್ಞರು ಮತ್ತು ರೊಬೊಟಿಕ್ ಜಾಯಿಂಟ್ ರಿಪ್ಲೇಸ್‌ಮೆಂಟ್ ಸರ್ಜನ್ ಆದ ಡಾ. ನವೀನ್ ಡಿ. ಗೌಡ ಅವರು ಈ ತಪಾಸಣಾ ಶಿಬಿರದಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ ನಡೆಸಲಾಗುತ್ತದೆ. ಈ ಕೆಳಕಂಡ ರೋಗಲಕ್ಷಣಗಳು ಇರುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದೆ.

• ಸೊಂಟ, ಮೊಣಕಾಲು ಮತ್ತು ಕೀಲು ನೋವುಗಳು
• ನಡೆಯಲು ಕಷ್ಟವಾಗುವಿಕೆ,
• ವೃದ್ಧರಿಗಾಗಿ ಕೀಲು ಬದಲಿ ವ್ಯವಸ್ಥೆ
• ಕೀಹೋಲ್ ಮೂಳೆಚಿಕಿತ್ಸೆಯ ಕಾರ್ಯಾಚರಣೆಗಳು
• ರೊಬೊಟಿಕ್ ಜಾಯಿಂಟ್ ರಿಪ್ಲೇಸ್ ಮೆಂಟ್ ಸೇರಿದಂತೆ ಇತರೆ ಯಾವುದೇ ರೀತಿಯ ಕೀಲು ನೋವುಗಳಿಗೆ ಸೂಕ್ತ ಪರಿಹಾರ ನೀಡುತ್ತಾರೆ.

ದಾವಣಗೆರೆಯಲ್ಲಿ :
ದಿನಾಂಕ: 12 ನೇ ಜನವರಿ 2023 (ಶುಕ್ರವಾರ)
ವಿಶ್ವಾಸ್ ಲೈಫ್ ಕೇರ್, ವಿದ್ಯಾರ್ಥಿ ಭವನ ಸರ್ಕಲ್ ಹಡಡಿ ರಸ್ತೆ, ದಾವಣಗೆರೆಯಲ್ಲಿ  ಸಮಯ: ಬೆಳಿಗ್ಗೆ 10:30 ರಿಂದ 2:00 ರವರೆಗೂ

ಚಿತ್ರದುರ್ಗದಲ್ಲಿ
ದಿನಾಂಕ: 12 ನೇ ಜನವರಿ 2023 (ಶುಕ್ರವಾರ)
ಕೀರ್ತಿ ಆಸ್ಪತ್ರೆ, ವಿ.ಪಿ. ಬಡಾವಣೆ ಮುಖ್ಯ ರಸ್ತೆ, ಚಿತ್ರದುರ್ಗ
ಸಮಯ:  ಮಧ್ಯಾಹ್ನ 3:30 ರಿಂದ  5:00 ರವರೆಗೆ

ಎಬಿವೈ ಫಲಾನುಭವಿಗಳಿಗೆ ಉಚಿತ ಸಮಾಲೋಚನೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಥವಾ ನಿಗಧಿತ ಭೇಟಿಗಾಗಿ ಕರೆ ಮಾಡಿ: ಸಂತೋಷ್ ಚೌಹಾಣ್ – 94496 96954 ಅವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!