Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಷ್ಟಕ್ಕೆ ಸಂಕಷ್ಟ ನಿಂತಿಲ್ಲ.. ಮುಂದಿದೆ.. : ಕೋಡಿಮಠದ ಶ್ರೀಗಳ ಭವುಷ್ಯ ಏನಾಗಿದೆ ಗೊತ್ತಾ..?

Facebook
Twitter
Telegram
WhatsApp

ಚಿಕ್ಕಬಳ್ಳಾಪುರ: ಈ ಹಿಂದೆ ಕೊರೊನಾ ಭವಿಷ್ಯ ನುಡಿದಿದ್ದ ಕೋಡಿಮಠ ಶ್ರೀಗಳು ಇದೀಗ ಮುಂದೆ ಯಾವೆಲ್ಲಾ ತೊಂದರೆ ಎದುರಾಗುತ್ತೆ ಎಂಬ ಭವಿಷ್ಯ ನುಡಿದಿದ್ದಾರೆ.

ಮುಂದಿನ ದಿನಗಳಲ್ಲಿ ಗಾಳಿ ಗಂಡಾಂತರ ಎದುರಾಗಲಿದರೆ. ಜೊತೆಗೆ ಬರ ಬರಲಿದೆ. ಪ್ರಕೃತಿ ಅವಾಂತರಗಳಿಂದ ಮನುಷ್ಯನಿಗೆ ಸಾಕಷ್ಟು ತೊಂದರೆಯಾಗಲಿದೆ ಎಂದು ಭವಿಷ್ಯ ನುಡಿದ್ದಾರೆ.

ಇನ್ನು ಶೈಕ್ಷಣಿಕವಾಗಿ ಧರ್ಮದ ವಿಚಾರ ಬಂದು ಆಗುತ್ತಿರುವ ಬದಲಾವಣೆಗೂ ಕೋಡಿಮಠದ ಶ್ರೀಗಳು ಮಾತಾಡಿದ್ದಾರೆ. ಇನ್ನು ಕೋಡಿಮಠದ ಸ್ವಾಮೀಜಿ ಭವಿಷ್ಯ ಈ ಮೊದಲು ನಿಜವಾದ ಬಗ್ಗೆ ಉದಾಹರಣೆಗಳಿವೆ. ಕೊರೊನಾ ಹೆಚ್ಚಾಗಲಿದೆ ಎಂಬ ಭವಿಷ್ಯವನ್ನು ಮೂರನೇ ಅಲೆಗೂ ಮೊದಲು ನೀಡಿದ್ದರು. ಅದು ಕೂಡ ನಿಜವಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಪತ್ರ..!

  ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡಿ ಇಷ್ಟು ದಿನಗಳಾದರೂ ಪ್ರಜ್ವಲ್ ರೇವಣ್ಣ ಅವರು ರಾಜ್ಯಕ್ಕೆ ಬರುತ್ತಿಲ್ಲ, ಎಸ್ಐಟಿ ಅಧಿಕಾರಿಗಳಿಂದಾನೂ ಅವರನ್ನು ಕರೆತರುವುದಕ್ಕೆ ಆಗುತ್ತಿಲ್ಲ.‌ ದೇಶದಿಂದ ದೇಶಕ್ಕೆ ಓಡಾಡುತ್ತಾ ಪ್ರಜ್ವಲ್ ರೇವಣ್ಣ ಆರಾಮವಾಗಿ

ಮಳೆಗೆ ನಲುಗಿದ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ..!

ಬೆಂಗಳೂರು: ಕಳೆದ ಬಾರಿ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿತ್ತು. ಅದರ ಪರಿಣಾಮ ರಾಜ್ಯದೆಲ್ಲೆಡೆ ಭೀಕರ ಬರಗಾಲವನ್ನು ಎದುರಿಸಿದಂತೆ ಆಗಿತ್ತು. ಆದರೆ ಈ ವರ್ಷ ಆರಂಭದಲ್ಲಿಯೇ ಜಲಧಾರೆಯ ಸದ್ದು ಜೋರಾಗಿದೆ. ಆದರೆ ಮೊದಲ ಮಳೆಯಿಂದಾನೇ

ಮೊಳಕಾಲ್ಮೂರು| ಆಸ್ಪತ್ರೆಯಲ್ಲಿ ಕರೆಂಟ್ ಕಟ್, ಮೇಣದಬತ್ತಿ ಹಚ್ಚಿ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯರು

  ಸುದ್ದಿಒನ್, ಮೊಳಕಾಲ್ಮೂರು, ಮೇ. 21 : ಮಳೆ ಬಂದಾಗ ಒಂದಷ್ಟು ಸಮಸ್ಯೆಗಳಾಗುವುದು ಸಾಮಾನ್ಯ. ವಿದ್ಯುತ್ ಸಮಸ್ಯೆ, ರಸ್ತೆಗಳ ಕುಸಿತ, ನೀರು ತುಂಬಿಕೊಳ್ಳುವುದು. ಇದೆಲ್ಲದಕ್ಕೂ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲೆಂದೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿರುತ್ತದೆ.

error: Content is protected !!