Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಪತ್ತುಗಳು ಇನ್ನೂ ಕಳೆದಿಲ್ಲ..ಕೋಡಿಮಠದ ಶ್ರೀಗಳು ಹೇಳಿ

Facebook
Twitter
Telegram
WhatsApp

ಹಾಸನ: ಜಗತ್ತು ಇನ್ನು ಯಾವ ಸ್ಥಿತಿಗೆ ತಲುಪುತ್ತೋ ಅನ್ನೋ ಆತಂಕದಲ್ಲೇ ಜನ ಬದುಕುವಂತಾಗಿದೆ. ಮೇಲ್ನೋಟಕ್ಕೆ ಎಲ್ಲವೂ ಸರಿಯಿದೆ ಅಂದುಕೊಂಡರೂ ಒಳಗೊಳಗೆ ಭಯ ಪಡುವ ಸ್ಥಿತಿ ಇನ್ನು ಹಾಗೆ ಇದೆ. ಕೊರೊನಾ ಇನ್ನು ಕಡಿಮೆಯಾಗಿಲ್ಲ. ಕೆಲವು ಕಡೆ ಮಳೆಯ ಅವಾಂತರ ಬೇರೆ ಇದೆಲ್ಲಾ ಅಪಾಯಕ್ಕೆ ಎಡೆ ಮಾಡಿಕೊಡುತ್ತಾ ಎಂಬ ಭಯದ ನಡುವೆ ಹೌದು ಎನ್ನುವಂತಿದೆ ಕೋಡಿ ಮಠದ ಶ್ರೀಗಳ ಮಾತು.

ಹೌದು, ಇಂದು ಜಿಲ್ಲೆಯ ಅರಕೆರೆ ಮಾಡಾಳು ಗೌರಮ್ಮ ಉತ್ಸವದಲ್ಲಿ ಶ್ರೀಗಳು ಭಾಗಿಯಾಗಿದ್ರು. ಇದೆ ವೇಳೆ ಸದ್ಯದ ರಾಜ್ಯದ ಸ್ಥಿತಿಗತಿ ಬಗ್ಗೆ ಮಾತನಾಡಿದ್ದಾರೆ. ಮಳೆಯಾಗುವ ಸಾಧ್ಯತೆ ಹೆಚ್ಚಿದೆ, ಭೂಮಿ‌ ನಡುಗುತ್ತೆ, ಆಪತ್ತುಗಳು ಇನ್ನು ಕಳೆದಿಲ್ಲ ಎಂದಿದ್ದಾರೆ.

ನಾನು ಅಂದು ಹೇಳಿದ್ದೆ. ಜಗತ್ತಿನ ಭೂಪಟದಲ್ಲಿ ಒಂದು ದೇಶ ಕಾಣೆಯಾಗುವ ಸಾಧ್ಯತೆ ಇದೆ ಎಂದು. ಈಗ ನೋಡಿ ಅಫ್ಘಾನಿಸ್ತಾನ ಭೂಪಟದಿಂದ ಕಾಣೆಯಾಗುವ ಸಾಧ್ಯತೆ ಇದೆ. ಇನ್ನು ಕೊರೊನಾ ವೈರಸ್ ಕೂಡ ಇನ್ನು ಕಡಿಮೆಯಾಗಿಲ್ಲ. ವೈರಸ್ ಇನ್ನು ಎರಡು ವರ್ಷ ಇರಲಿದೆ. ಅಷ್ಟೇ ಅಲ್ಲ ವೈರಸ್ ತೀವ್ರತೆ ಹೆಚ್ಚಾಗಲಿದೆ, ಸಾವು ನೋವುಗಳು ಕೂಡ ಇನ್ನು ಹೆಚ್ಚು ಸಂಭವಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಮೊಟ್ಟೆ ತಿಂದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಮೊಟ್ಟೆ ಆರೋಗ್ಯಕ್ಕೆ ಒಳ್ಳೆಯದು ಎನ್ನುತ್ತಾರೆ. ಮೊಟ್ಟೆ ಸೇವನೆ ಆರೋಗ್ಯಕ್ಕೆ ತುಂಬಾ ಉಪಯುಕ್ತ ಎಂದು ಹೇಳುತ್ತಾರೆ. ಮೊಟ್ಟೆಗಳಲ್ಲಿ ವಿಟಮಿನ್ ಎ, ವಿಟಮಿನ್ ಬಿ12, ವಿಟಮಿನ್ ಡಿ, ಪ್ರೊಟೀನ್, ಕ್ಯಾಲ್ಸಿಯಂ, ಸತು, ಫೋಲೇಟ್ ಮತ್ತು

ಶ್ರೀರಾಮನವಮಿಯಂದು 40 ಲಕ್ಷ ಭಕ್ತರು : ಮದುವಣಗಿತ್ತಿಯಂತೆ ಸಿಂಗಾರಗೊಂಡ ಅಯೋಧ್ಯಾ

ಸುದ್ದಿಒನ್ : 500 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ನವಮಿ ಆಚರಣೆ ನಡೆಯುತ್ತಿದೆ. ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ಪ್ರಥಮ ಬಾರಿಗೆ ನಡೆಯುತ್ತಿರುವ ಶ್ರೀರಾಮ ಕಲ್ಯಾಣ ಮಹೋತ್ಸವವನ್ನು ಆಯೋಜಿಸಲು

ಈಗ ಈ ರಾಶಿಯವರು ಮದುವೆ ಸಾಲಾವಳಿ ಕೇಳುವ ಸಮಯ ಬಂದಿದೆ

ಈಗ ಈ ರಾಶಿಯವರು ಮದುವೆ ಸಾಲಾವಳಿ ಕೇಳುವ ಸಮಯ ಬಂದಿದೆ, ಈ ರಾಶಿಯವರಿಗೆ ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆಯಿಂದ ಸಂತಸ, ಮಂಗಳವಾರ ರಾಶಿ ಭವಿಷ್ಯ ಏಪ್ರಿಲ್-16,2024 ಸೂರ್ಯೋದಯ: 06:03, ಸೂರ್ಯಾಸ್ತ : 06:28 ಶಾಲಿವಾಹನ ಶಕೆ1945,

error: Content is protected !!