Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರುನಾಡಿನ ಬಗ್ಗೆ ಕೋಡಿಶ್ರೀ ಭವಿಷ್ಯ.. ಜಲಕಂಟಕದ ಬಗ್ಗೆ ಸೂಚನೆ..!

Facebook
Twitter
Telegram
WhatsApp

ಹುಬ್ಬಳ್ಳಿ: ಕೋಡಿಮಠದ ಶ್ರೀಗಳು ನುಡಿದ ಭವಿಷ್ಯದ ನುಡಿ ಸಾಕಷ್ಟು ಬಾರಿ ನಿಜವಾಗಿದೆ. ಇದೀಗ ಮತ್ತೆ ಕರ್ನಾಟಕದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಜಲಪ್ರಳಯವಾಗಲಿದೆ ಎಂಬ ಸೂಚನೆ ನೀಡಿದ್ದಾರೆ. ಈಗಾಗಲೇ ಸಾಕಷ್ಟು ಬಾರಿ ಕರ್ನಾಟಕಕ್ಕೆ ಪ್ರವಾಹದ ಸ್ಥಿತಿ ಅನುಭವಿಸಿದೆ. ಈಗ ಮತ್ತೆ ಜಲಕಂಟಕದ ಬಗ್ಗೆ ಜನ ಆತಂಕಗೊಂಡಿದ್ದಾರೆ.

ಕರುನಾಡಿಗೆ ಕೆಲವೊಂದು ಆಪತ್ತಿದೆ. ಕೆಲವು ಸಾವು, ನೋವುಗಳು ಇದೆ. ಆದರೆ ದೈವ ಕೃಪೆಯಿಂದ ಪಾರಾಗುತ್ತದೆ. ಜಾಗತಿಕಮಟ್ಟದಲ್ಲಿ ಪ್ರಳಯ ಆಗುವುದು. ಮಳೆ ಬೆಳೆಗಳು ತಲ್ಲಣಗೊಂಡಾವು. ಆದರೆ ಎಲ್ಲದನ್ನು ತಪ್ಪಿಸುವುದು ಆಳುವವರ ಕೈಯಲ್ಲಿದೆ. ಈ ಭಾರತ ದೇಶದಲ್ಲಿ ಒಂದು ಘಟನೆ ಆಗಿಯೇ ಆಗುತ್ತದೆ. ನಾನು ಹೇಳಿದಂತೆ ಈಗಾಗಲೇ ನಡೆದಿದೆ. ಕರುನಾಡಿಗೆ ಮಳೆ ಬರುತ್ತೆ, ಬರಲ್ಲ ಅಂತ ಏನಿಲ್ಲ, ಬರುತ್ತೆ ಎಂದಿದ್ದಾರೆ.

ಇನ್ನು ಸರ್ಕಾರದ ಬಗ್ಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಸ್ಥಿರವಾಗಿರುತ್ತದೆ. ಒಬ್ಬರೇ ಅಂತ ನಾನು ಏನನ್ನು ಹೇಳುವುದಿಲ್ಲ ಎಂದು ಉತ್ತರಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಛಾಯಾ ಟೈಲರ್ ರಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ನಗರದ ಲಕ್ಷ್ಮೀ ಬಜಾರ್‌ನಲ್ಲಿರುವ ಛಾಯಾ ಟೈಲರ್ ಅಂಗಡಿ ಮಾಲೀಕ ರಮೇಶ್ (52) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮ ಹೊಸದುರ್ಗ

ಇಂದಿನಿಂದ ಹಾಸನಾಂಬೆಯ ದರ್ಶನ ಭಾಗ್ಯ : ಕ್ಯೂ ನಿಂತ ಭಕ್ತರು

  ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆಗೆಯುವ ದೇವಿ ಹಾಸನಾಂಬೆ. ಇದೀಗ ಮತ್ತೆ ಆ ದಿನ ಬಂದಿದೆ. ಹಾಸನಾಂಬೆಯ ಬಾಗಿಲು ತೆಗೆಯಲಾಗಿದೆ. ನಿನ್ನೆಯೇ ಹಾಸನಾಂಬೆಯ ಬಾಗಿಲು ತೆಗೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾತ್ರಿಯಿಂದಾನೇ

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು : ಛಲವಾದಿ ನಾರಾಯಣಸ್ವಾಮಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಎಸ್ ಟಿ ಸೋಮಶೇಖರ್ ಬಿಜೆಪಿಯಿಂದ ಹೊರಗೆ ನಿಂತಿದ್ದಾರೆ. ಬಿಜೆಪಿ ಶಾಸಕರು ಯಾರೂ ಅಷ್ಟು ದಡ್ಡತನ ಮಾಡುವುದಿಲ್ಲ. ಈಗ ರಾಜ್ಯದಲ್ಲಿ ಮುಳುಗುತ್ತಿರುವ ಹಡಗು ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ

error: Content is protected !!