Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿರ್ಮಾಣವಾದ 15ನೇ ದಿನಕ್ಕೆ ಕಿತ್ತು ಹೋದ ಕೊಪ್ಪಳದ ಸೇತುವೆ..!

Facebook
Twitter
Telegram
WhatsApp

ಕೊಪ್ಪಳ: ಇತ್ತಿಚಿನ ಅಭಿವೃದ್ಧಿ ಅನ್ನೋದು ಕೆಲವೊಂದು ಕಡೆ ನೆಲಕಚ್ಚುತ್ತಿದೆ. ಇತ್ತಿಚೆಗೆ ಮಂಗಳೂರಿನ ತೇಲುವ ಸೇತುವೆಯೂ ಉದ್ಘಾಟನೆಯಾದ ಕಡಿಮೆ ಸಮಯದಲ್ಲಿ ನೆಲಸಮವಾಗಿತ್ತು. ಇದೀಗ ಕೊಪ್ಪಳದಲ್ಲಿ ನಿರ್ಮಾಣವಾದ ಸೇತುವೆ ವಿಚಾರದಲ್ಲಿ ಕೂಡ ಇಂಥದ್ದೇ ಸ್ಥಿತಿ ನಿರ್ಮಾಣವಾಗಿದೆ.

ಜೂನ್ 2 ರಿಂದ ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಸುರಿದ ಜೋರು ಮಳೆಗೆ ಅಳವಂಡಿ ಸಮೀಪ ನಿರ್ಮಾಣ ಮಾಡಿದ್ದ ಕವಲೂರು-ಹಂದ್ರಾಳ ಸಮೀಪದ ಕಾಂಕ್ರಿಟ್ ರಸ್ತೆ ಕಿತ್ತುಕೊಂಡು ಹೋಗಿದೆ. ಕವಲೂರಿನ ಹಂದ್ರಾಳಿಂದ ಕೊಪ್ಪಳಕ್ಕೆ ತೆರಳಲು ಅನುಕೂಲವಾದಂತ ಸಂಪರ್ಕ ಮಾರ್ಗ ಇದಾಗಿತ್ತು. ಈ ರಸ್ತೆ ನಿರ್ಮಾಣ ಮಾಡಿ ಇನ್ನು ಹದಿನೈದು ದಿನವಷ್ಟೇ ಆಗಿತ್ತು. ಆದರೆ ಒಮ್ಮೆ ಸುರಿದ ಮಳೆಗೇನೆ ಸಂಪೂರ್ಣವಾಗಿ ಕಿತ್ತು ಹೋಗಿದೆ.

ಸೇತುವೆ ಅಪಾಯಕಾರಿ ಸ್ಥಿತಿಯಲ್ಲಿದೆ. ವಿದ್ಯಾರ್ಥಿಗಳು, ಜನರು ಓಡಾಡಲು ಸಾಕಷ್ಟು ಕಷ್ಟಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇನ್ನು ರೈತರು ತಮ್ಮ ಕೃಷಿ ಭೂಮಿಗೆ ಹೋಗುವುದಕ್ಕೆ ಎಂಟತ್ತು ಕಿಲೋ ಮೀಟರ್ ಸುತ್ತಿಕೊಂಡು ಬರಬೇಕಾದ ಸ್ಥಿತಿ ಇದೆ. ಈಗ ಸಂಪರ್ಕಕ್ಕೆಂದು ಮಾಡಿದ್ದ ಕಾಂಕ್ರಿಟ್ ರಸ್ತೆಯೂ ಅಧೋಗತಿಯಾಗಿದೆ. ಈ ಸಂಬಂಧ ಸ್ಥಳೀಯ ಶಾಸಕ ರಾಘವೇಂದ್ರ ಹಿಟ್ನಾಳ್ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಹಾಗೆ ಅಧಿಕಾರಿಗಳಿಗೂ ಕ್ಲಾಸ್ ತೆಗೆದುಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

ದರ್ಶನ್ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿರುವುದೇಕೆ ಗೊತ್ತಾ : ನಾಗಮಂಗಲದಲ್ಲಿ ಸತ್ಯ ಹೇಳಿದ ಚಾಲೆಂಜಿಂಗ್ ಸ್ಟಾರ್

ಮಂಡ್ಯ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಮೊದಲ ಹಂತದ ಚುನಾವಣೆಗೆ ಇನ್ನೆರಡು ದಿನ ಬಾಕಿ. ಎರಡನೇ ಹಳತದ ಚುನಾವಣೆಗೆ 13 ದಿನ ಬಾಕಿ ಇದೆ. ಹೀಗಿರುವಾಗ ಪಕ್ಷಗಳೆಲ್ಲಾ ಅಭ್ಯರ್ಥಿಗಳ ರವಾವಿ ಪ್ರಚಾರ

error: Content is protected !!