Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಪ್ಪಳದವರು ಸಂತೋಷದಲ್ಲಿದ್ರೆ, ವಿಜನಗರದವರು ದುಃಖದಲ್ಲಿದ್ದಾರೆ : ಆನಂದ್ ಸಿಂಗ್

Facebook
Twitter
Telegram
WhatsApp

ಕೊಪ್ಪಳ: ಸಿಎಂ ಉಸ್ತುವಾರಿಗಳನ್ನ ಆಯ್ಕೆ ಮಾಡಿದ ಬಳಿಕ ಉಸ್ತುವಾರಿ ಸಚಿವರುಗಳು ಆಯಾ ಜಿಲ್ಲೆಗಳಲ್ಲಿ ಇಂದು ಗಣರಾಜ್ಯೋತ್ಸವವನ್ನ ಆಚರಣೆ ಮಾಡಿದ್ದಾರೆ. ಧ್ವಜಾರೋಹಣ ಮಾಡಿ, ಸಂಭ್ರಮಿಸಿದ್ದಾರೆ. ಕೊಪದ ನೂತನ ಉಸ್ತುವಾರಿ ಸಚಿವರಾಗಿರುವ ಆನಂದ್ ಸಿಂಗ್ ಅವರು ಕೂಡ ಇಂದು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಕೊಪ್ಪಳದ ಜನತೆಯೇನೋ ಸಂತಸದಲ್ಲಿದ್ದಾರೆ. ಆದ್ರೆ ನನ್ನ ವಿಜಯನಗರದ ಜನತೆ ದುಃಖದಲ್ಲಿದ್ದಾರೆ. ಒಂದು ಸಂತಸ ಅಂದ್ರೆ ನಮ್ಮ ಜನರುಗೆ ಪಕ್ಕದಲ್ಲೆ ಇದ್ದೀನಿ ಅನ್ನೋದು ಎಂದಿದ್ದಾರೆ.

ಬಹಳಷ್ಟು ಜನರಲ್ಲಿ ಉಸ್ತುವಾರಿ ಬದಲಾವಣೆ ಪ್ರಶ್ನೆ ಇದ್ದು, ನಮ್ಮಲ್ಲೂ ಈ ಬಗ್ಗೆ ಪ್ರಶ್ನೆ ಇದೆ. ತವರು ಜಿಲ್ಲೆ ಉಸ್ತುವಾರಿಗಳನ್ನು ಬೇರೆ ಬೇರೆ ಜಿಲ್ಲೆಗೆ ಹಾಕಿದ್ದು, ಇದು ನನ್ನ ರಾಜಕೀಯ ಜೀವನದ ಅನುಭವದಲ್ಲೇ ಮೊದಲು. ಈ ಹಿಂದೆ ನಾನು ನನಗೆ ಮಂತ್ರಿ ಬೇಡ ಜಿಲ್ಲೆ ಕೊಡಿ ಅಂತ ಯಡಿಯೂರಪ್ಪ ಬಳಿ ನಾನು ಕೇಳಿದ್ದೆ. ಯಡಿಯೂರಪ್ಪ ಬಹಳ ಬೇಗ ಆವೇಶಕ್ಕೆ ಬಂದು ಬಿಡುತ್ತಾರೆ. ನಾನು ಧೈರ್ಯ ಮಾಡಿ ವಿಜಯನಗರ ಜಿಲ್ಲೆ ಮಾಡಿಕೊಡಿ ಎಂದು ಕೇಳಿದ್ದೆ. ಸಿಟ್ಟಿನಿಂದ ಯಡಿಯೂರಪ್ಪ ಮಾಡುತ್ತೇವೆ ನಿಲ್ಲಿ ಅಂತ ಗದರಿದ್ದರು ಎಂದು ವಿಜಯನಗರ ಜಿಲ್ಲೆಯನ್ನಾಗಿ ಮಾಡಲು ಪಟ್ಟ ಶ್ರಮವನ್ನ ನೆನೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

error: Content is protected !!