Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೇ.ಕೆ.ಪಿ.ಎಂ. ಸಧ್ಯೋಜಾತಯ್ಯ ನಿಧನ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 23 : ಚನ್ನಗಿರಿಯಲ್ಲಿ ವಾಸಿಸುತ್ತಿದ್ದ ಹಿರಿಯ ಪತ್ರಕರ್ತ ವೇ.ಕೆ.ಪಿ.ಎಂ. ಸಧ್ಯೋಜಾತಯ್ಯ (79) ಇಂದು(ಶನಿವಾರ) ಬೆಳಿಗ್ಗೆ 6-30 ಕ್ಕೆ ನಿಧನರಾದರು.

ಮೃತರು ರಂಗ ಸೌರಭ ಕಲಾ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರು ಚಿತ್ರದುರ್ಗದ ರಂಗ ನಿರ್ದೇಶಕ ಕೆಪಿಎಂ ಗಣೇಶಯ್ಯ ಅವರ ತಂದೆ. ಓರ್ವ ಹೆಣ್ಣು ಮಗಳು, ಐವರು ಗಂಡು ಮಕ್ಕಳು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ಅಂತ್ಯಕ್ರಿಯೆಯನ್ನು ಚನ್ನಗಿರಿಯ ವೀರಶೈವ ರುದ್ರಭೂಮಿಯಲ್ಲಿ ಇಂದು(ಶನಿವಾರ) ಸಂಜೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ನಂಬಿಕೆ ದ್ರೋಹವಾಗಿದೆ,

ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ನಂಬಿಕೆ ದ್ರೋಹವಾಗಿದೆ, ಈ ರಾಶಿಯವರಿಗೆ ಇಷ್ಟವಿಲ್ಲದ ಮದುವೆ, ಸೋಮವಾರ- ರಾಶಿ ಭವಿಷ್ಯ ಡಿಸೆಂಬರ್-11,2023 ಸೂರ್ಯೋದಯ: 06.31 AM, ಸೂರ್ಯಾಸ್ತ : 05.54 PM ಶಾಲಿವಾಹನ ಶಕೆ1944, ಶುಭಕೃತ ನಾಮ

ವಿದ್ಯಾರ್ಥಿಯ ಪರಿಪೂರ್ಣತೆ ಹಾಗೂ ವಿಕಸನಕ್ಕೆ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ಪೂರಕ : ಆರ್. ಪುಟ್ಟಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 10 :  ವಿದ್ಯಾರ್ಥಿಯ ಪರಿಪೂರ್ಣತೆ ಹಾಗೂ ವಿಕಸನಕ್ಕೆ ಪಠ್ಯ ಸಹಿತ ಪಠ್ಯೇತರ ಚಟುವಟಿಕೆಗಳು ಪೂರಕವಾಗುತ್ತವೆ.

ಈ ವಾರ ಬಿಗ್ ಬಾಸ್ ಮನೆಯಿಂದ ಬರ್ತಾ ಯಾರು ಗೊತ್ತಾ..? ಸುದೀಪ್ ಕೊಟ್ಟ ಅವಕಾಶವನ್ನು ಬಳಸಿಕೊಳ್ಳಲಾಗಲಿಲ್ವಾ..?

ಬಿಗ್ ಬಾಸ್ ಸೀಸನ್ 10.. ಈ ವಾರವಂತು ಸಾಕಷ್ಟು ಕಠಿಣವಾಗಿತ್ತು. ಬಿಗ್ ಬಾಸ್ ಏನೋ ನಿರೀಕ್ಷೆ ಮಾಡಿ ಕೊಟ್ಟ ಟಾಸ್ಕ್ ಸಂಪೂರ್ಣವಾಗಿ ಬೇರೆ ರೀತಿಯಾಗಿಯೇ ಟರ್ನ್ ಆಗಿತ್ತು. ರಾಕ್ಷಸರು ಹಾಗೂ ಗಂಧರ್ವರು ಅಂತ ಮಾಡಿದ್ದು

error: Content is protected !!