Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಚಿವರ ಹೆಸರೇಳಿಕೊಂಡು ಲಕ್ಷ‌ಲಕ್ಷ ವಂಚಿಸುತ್ತಿದ್ದ ಇಬ್ಬರು ಅರೆಸ್ಟ್..!

Facebook
Twitter
Telegram
WhatsApp

ಇತ್ತೀಚೆಗೆ ದುಡ್ ಮಾಡೋಕೆ ದೊಡ್ಡ ದೊಡ್ಡವರ ಹೆಸರೇಳಿಕೊಂಡು ಹಣ ಮಾಡೋ ಕಯಾಲಿ ಶುರುವಾಗಿದೆ. ರಾಜಕಾರಣಿಗಳ ಹೆಸರೇಳಿಕೊಂಡು ಹಣ ವಸೂಲಿ ಮಾಡೋದು ಅದೆಷ್ಟು ಜನವೋ. ಇದೀಗ ಅಂಥದ್ದೇ ಪ್ರಕರಣದಲ್ಲಿ ಇಬ್ಬರನ್ನ ಬಂಧಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರ ಹೆಸರೇಳಿಕೊಂಡು ವಂಚಿಸುತ್ತಿದ್ದ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಮಹಮ್ಮದ್ ರೆಹಮಾನ್, ಶಿವಮೊಗ್ಗದ ವಿಠಲ್ ರಾವ್, ಮಂಜುನಾಥ್, ಮಹ್ಮದ್ ಮುಸಾಫೀರ್ ಹಾಗೂ ಖಾಜಿವಾಲೀಸ್ ವಂಚನೆ ಮಾಡುತ್ತಿದ್ದ ಆರೋಪಿಗಳು ಎಂದು ಗುರುತಿಸಲಾಗಿದೆ.

ವಿಲ್ಲಾ ಪ್ರಾಜೆಕ್ಟ್, ಆರ್ ಓ ಪ್ರಾಜೆಕ್ಟ್ ಕೊಡ್ತೀವಿ ಅಂತೇಳಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಸಾಗರದ ಲಕ್ಷ್ಮಣ್ ಎಂಬುವವರಿಗೆ 100 ಕೋಟಿಯ ವಿಲ್ಲಾ ಪ್ರಾಜೆಕ್ಟ್ ಕೊಡಿಸುವುದಾಗಿ ಹಾಗೂ ರಾಜೇಶ್ ಗೆ ಆರ್ ಒ ಪ್ರಾಜೆಕ್ಟ್ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆ. ಈ ವಿಚಾರದಲ್ಲಿ ರಾಜೇಶ್ ಗೆ 10 ಲಕ್ಷ ಹಾಗೂ ಲಕ್ಷ್ಮಣ್ ಗೆ 26.25 ಲಕ್ಷ ವಂಚನೆ ಮಾಡಲಾಗಿದೆ. ರಾಜೇಶ್ ಮತ್ತು ಲಕ್ಷ್ಮಣ್ ನೀಡಿದ ದೂರಿನ ಮೇರೆಗೆ ಕೇಸ್ ದಾಖಲಿಸಿಕೊಂಡು, ಆರೋಪಿಗಳನ್ನ ಅರೆಸ್ಟ್ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!