Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಧಾನಪರಿಷತ್‌  ಸದಸ್ಯರಾಗಿ ಕೆ.ಎಸ್.ನವೀನ್ ಪ್ರಮಾಣ ವಚನ ಸ್ವೀಕಾರ

Facebook
Twitter
Telegram
WhatsApp

ಚಿತ್ರದುರ್ಗ, (ಜ.06): ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಚಿತ್ರದುರ್ಗ-ದಾವಣಗೆರೆ ಕ್ಷೇತ್ರದಿಂದ ಸ್ಪರ್ಧಿಸಿ ಜಯಶಾಲಿಯಾದ ಕೆ.ಎಸ್.ನವೀನ್ ಗುರುವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ವಿಧಾನಪರಿಷತ್ ಸಭಾಧ್ಯಕ್ಷ ಬಸವರಾಜ್‌ಹೊರಟ್ಟಿ ಪ್ರಮಾಣ ವಚನ ಬೋಧಿಸಿದರು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಸಂದರ್ಭದಲ್ಲಿ ಕೆ.ಎಸ್.ನವೀನ್‌ಗೆ ಶುಭ ಹಾರೈಸಿದರು.

ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಉಪಾಧ್ಯಕ್ಷ ಸಂಪತ್‌ಕುಮಾರ್. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜೈಪಾಲಯ್ಯ, ರಾಜೇಶ್‌ ಬುರುಡೆಕಟ್ಟೆ, ಸುರೇಶ್‌ ಸಿದ್ದಾಪುರ, ಕಾರ್ಯದರ್ಶಿ ನರೇಂದ್ರ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

ಬಿ.ಎನ್.ಚಂದ್ರಪ್ಪ ಗೆಲುವು ನಿಶ್ಚಿತ : ಹೊಳಲ್ಕೆರೆಯಲ್ಲಿ ಮತ ಚಲಾಯಿಸಿದ ಬಳಿಕ ಎಚ್.ಆಂಜನೇಯ ಹೇಳಿಕೆ

ಹೊಳಲ್ಕೆರೆ, ಏ.26 :  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ ಇಡೀ ದೇಶಕ್ಕೆ ಮಾದರಿಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮರ್ಮಘಾತದ ಫಲಿತಾಂಶ ಬರಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಪಟ್ಟಣದ 

ಚಿತ್ರದುರ್ಗ | ಬಿಸಿಲಾಘತಕ್ಕೂ ಕುಗ್ಗದ ಮತದಾನ, ಮಧ್ಯಾಹ್ನ 1 ಗಂಟೆವರೆಗೆ ಆದ ಶೇಕಡಾವಾರು ಮತದಾನ ಎಷ್ಟು ?

ಚಿತ್ರದುರ್ಗ. ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಜರುಗಿದ ಮತದಾನದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ 39.05.% ಮತದಾನ ಜರುಗಿದೆ. ಬಿಸಿಲಾಘತದ ನಡುವೆಯು ಕುಗ್ಗದೆ ಮತದಾರ ಪ್ರಭುಗಳು ಮತಗಟ್ಟೆ ಕಡೆಗೆ ಧಾವಿಸಿ ಬರುತ್ತಿದಾರೆ. ವಿಧಾನ

error: Content is protected !!