Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

KSRTC : ದಾವಣಗೆರೆ ವಿಭಾಗದ ಪ್ರಯಾಣಿಕರಿಗೆ ಮೇ 25 ರಿಂದ ಹವಾ ನಿಯಂತ್ರಿತ ಸಾರಿಗೆ ಸೌಕರ್ಯ

Facebook
Twitter
Telegram
WhatsApp

 

ದಾವಣಗೆರೆ, (ಮೇ.23) : ದಾವಣಗೆರೆ ಭಾಗದ ಪ್ರಯಾಣಿಕರ ಅನುಕೂಲಕ್ಕಾಗಿ ಮೇ 25 ರಿಂದ ದಾವಣಗೆರೆ ವಿಭಾಗದಿಂದ ಹೊರಡುವ ಮಾರ್ಗಗಳಿಗೆ ಹವಾ ನಿಯಂತ್ರಿತ ಸಾರಿಗೆ ಸೌಕರ್ಯವನ್ನು ಕಲ್ಪಿಸಲಾಗಿದೆ.

ದಾವಣಗೆರೆಯಿಂದ ರಾತ್ರಿ 8.30 ಹೊರಟು ಹರಿಹರ-ಹರಪನಹಳ್ಳಿ-ಹೊಸಪೇಟೆ-ಗಂಗಾವತಿ- ಲಿಂಗಸೂರು ಮಾರ್ಗವಾಗಿ ಬೆಳಿಗ್ಗೆ 5.30 ಕ್ಕೆ ಕಲ್ಬುರ್ಗಿಗೆ  ಮತ್ತು ಕಲ್ಬುರ್ಗಿಯಿಂದ ರಾತ್ರಿ 9.15 ರಿಂದ ಹೊರಟು ಲಿಂಗಸೂರು-ಗಂಗಾವತಿ-ಹೊಸಪೇಟೆ-ಹರಪನಹಳ್ಳಿ-ಹರಿಹರ ಮಾರ್ಗವಾಗಿ ಬೆಳಿಗ್ಗೆ 6.25 ಕ್ಕೆ ದಾವಣಗೆರೆ ತಲುಪುವುದು.

KSRTC ಜಾಲತಾಣದ ಮೂಲಕ ಮುಂಗಡ ಬುಕ್ಕಿಂಗ್ ಮಾಡಲು ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕ.ರಾ.ರ.ಸಾ.ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಳಗಾವಿ ಅಧಿವೇಶನದಲ್ಲಿ ವಕೀಲ ರಕ್ಷಣಾ ಕಾಯ್ದೆ ಜಾರಿಗೆ ತರಲು ಚಳ್ಳಕೆರೆ ತಾಲೂಕು ವಕೀಲರ ಸಂಘದ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್.08 : ಗುಲ್ಬರ್ಗ ಜಿಲ್ಲೆಯ ಉದ್ದೂರು ತಾಲೂಕಿನ ವಕೀಲರಾದ ಈರಣ್ಣಗೌಡಮಾಳಿ ಪಾಟೀಲ್ ರವರ ಮೇಲೆ ಯಾವುದೇ

ಮಕ್ಕಳಲ್ಲಿ ಪ್ರಶ್ನೆ ಮಾಡುವ ಮನೋಭಾವ ಬೆಳಸಬೇಕು : ಜಿಲ್ಲಾಧಿಕಾರಿ ದಿವ್ಯಪ್ರಭು

ಚಿತ್ರದುರ್ಗ.ಡಿ.08: ಶಿಕ್ಷಕರು ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಪ್ರಶ್ನೆ ಮಾಡುವ ಮನೋಭಾವವನ್ನು ಬೆಳಸಬೇಕು, ಆಗ ಮಾತ್ರ ವಿದ್ಯಾರ್ಥಿಗಳು ಮುಂದೆ ಬರಲು ಸಾಧ್ಯ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‍ಜೆ ಹೇಳಿದರು. ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ

ಚಳ್ಳಕೆರೆಯಲ್ಲಿ ಹೃದಯ ವಿದ್ರಾವಕ ಘಟನೆ | ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ನೇಣಿಗೆ ಶರಣಾದ ತಾಯಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್.08 : ಇಬ್ಬರು ಮಕ್ಕಳನ್ನು ಪಾತ್ರ ನೀರಿನಲ್ಲಿ ಮುಳುಗಿಸಿ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ

error: Content is protected !!