Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೌರವ ಸೂಚಿಸಲು ಹೋಗಿ ಕೆಎಸ್‌ಆರ್‌ಟಿಸಿ ಇಲಾಖೆ ಯಡವಟ್ಟು…!

Facebook
Twitter
Telegram
WhatsApp

ಬೆಂಗಳೂರು: ಇತ್ತೀಚೆಗಷ್ಟೇ ನಮ್ಮ ರಾಜ್ಯದ ನಾನಾ ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಆ ಪದ್ಮಶ್ರೀ ಪ್ರಶಸ್ತಿ ನೀಡಿದ ಮೇಲೆ ಪಡೆದವರನ್ನ ಆಯಾ ಜಿಲ್ಲೆಯವರು ಗೌರವಿಸಿದ್ದಾರೆ. ಹಾಗೇ ನಾನಾ ಇಲಾಖೆಯವರು ಪ್ರಶಸ್ತಿ ಪುರಸ್ಕೃತರಿಗೆ ಗೌತವ ಸೂಚಿಸಿದ್ದಾರೆ. ಆದ್ರೆ ಈ ರೀತಿ ಗೌರವ ಸೂಚಿಸಲು ಹೋಗಿ ಕೆಎಸ್ಆರ್ಟಿಸಿ ಯಡವಟ್ಟು ಮಾಡಿದೆ.

ಈ ಬಾರಿ ಜೋಗತಿ ಮಂಜಮ್ಮ ಅವರಿಗೂ ಪದ್ಮಶ್ರೀ ಪ್ರಶಸ್ತಿ ದೊರಕಿದೆ. ಜಾನಪದ ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವುದಕ್ಕೆ ಜೋಗತಿ ಮಂಜಮ್ಮ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಅವರು ಪ್ರಶಸ್ತಿ ಪ್ರದಾನ ಮಾಡಿದ್ದರು. ಈ ಖುಷಿಯನ್ನ ಎಲ್ಲರು ಸಂಭ್ರಮಿಸಿದ್ದರು. ಆದ್ರೆ ಈ ವಿಚಾರದಲ್ಲಿ ಕೆಎಸ್ಆರ್ಟಿಸಿ ಇಲಾಖೆ ತಮ್ಮ ಟಿಕೆಟ್ ನೀಡುವುದರಲ್ಲಿ ಯಡವಟ್ಟು ಮಾಡಿಕೊಂಡಿದೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ ಅವರಿಗೆ ಗೌರವ ಸೂಚಿಸಲು ಹೋಗಿ ಕೆಎಸ್‌ಆರ್‌ಟಿಸಿ ಯಡವಟ್ಟು ಮಾಡಿದೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ‘ಜಯನಗರ’ ಜಿಲ್ಲೆಯ ತೃತೀಯ ಲಿಂಗಿ ಮಾತಾ ಮಂಜಮ್ಮ ಜೋಗತಿಯವರಿಗೆ ಸಾರಿಗೆ ಇಲಾಖೆ ಎಂದು ಮುದ್ರಣ ಮಾಡಲಾಗಿದೆ. ಹೊಸಪೇಟೆಯಿಂದ ಸಂಡೂರು ಘಟಕಕ್ಕೆ ಹೋಗಬೇಕಾದರೆ ಪಡೆದಿರೋ ಟಿಕೆಟ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!