Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

PFI ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ KSRTC : 5 ಕೋಟಿ ಪರಿಹಾರಕ್ಕೆ ಒತ್ತಾಯ..!

Facebook
Twitter
Telegram
WhatsApp

 

ದೇಶದ್ರೋಹಿ ಕೆಲಸ ಮಾಡುತ್ತಿದ್ದ ಕಾರಣ ಪಿಎಫ್ಐ ಸಂಘಟನೆಯನ್ನು ಕೇಂದ್ರ ಸರ್ಕಾರ 5 ವರ್ಷಗಳ ಕಾಲ ನಿಷೇಧಿಸಿ ಆದೇಶ ಹೊರಡಿಸಿದೆ. ಈ ಬೆನ್ನಲ್ಲೆ ಕೇರಳದ KSRTC ಸಂಸ್ಥೆ ಪಿಎಫ್ಐ ಸಂಘಟನೆ ಮೇಲೆ ಪರಿಹಾರ ನೀಡಲು ಹೈಕೋರ್ಟ್ ಮೊರೆ ಹೋಗಿದೆ.

ಎನ್ಐಎ ಇತ್ತಿಚೆಗೆ ಪಿಎಫ್ ಸಂಘಟನೆಗೆ ಸಂಬಂಧಿಸಿದಂತೆ ಮುಖಂಡರ ಮನೆ ಮೇಲೆ ದಾಳಿ ನಡೆಸಿತ್ತು. ಈ ವೇಳೆ ದೇಶದ್ರೋಹ ಕೆಲಸ ಮಾಡಲು ಫ್ಲ್ಯಾನ್ ಮಾಡಿದ್ದಂತ ಸಾಕ್ಷಿಗಳೆಲ್ಲಾ ಸಿಕ್ಕಿದೆ. ಹಲವರನ್ನು ಬಂಧಿಸಿ ವಿಚಾರಣೆಗೆ ಕೂಡ ಒಳಪಡಿಸಲಾಗಿದೆ. ದಾಳಿಯನ್ನು ಖಂಡಿಸಿ ಕೇರಳದಲ್ಲಿ ಪಿಎಫ್ಐ ಸಂಘಟನೆ ಸೆಪ್ಟೆಂಬರ್ 23ರಂದು ಕೇರಳ ಬಂದ್ ಗೆ ಕರೆ ನೀಡಿತ್ತು. ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಸಾಕಷ್ಟು ನಷ್ಟ ಸಂಭವಿಸಿದೆ.

ಪ್ರತಿಭಟನೆ ವೇಳೆ 70 ಕೆಎಸ್ಆರ್ಟಿಸಿ ಬಸ್ ಗಳಿಗೆ ಹಾನಿಯಾಗಿದೆ. ಬಸ್ಸಿಗೆ ಕಲ್ಲು ತೂರಾಟ ನಡೆಸಿ, ಕಿಟಕಿಗಳು, ಗಾಜು ಪುಡಿ ಪುಡಿಯಾಗಿದೆ. ಜೊತೆಗೆ ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ. ಈ ಸಂಬಂಧ ಕೆಎಸ್ಆರ್ಟಿಸಿ ಅಲ್ಲಿ ಹೈಕೋರ್ಟ್ ಮೊರೆ ಹೋಗಿದ್ದು, 5 ಕೋಟಿ ಪರಿಹಾರ ನೀಡಲು ಒತ್ತಾಯಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

error: Content is protected !!