Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಗೆ ನಾನೇ ವಿಲನ್ ಎಂದು ಒಪ್ಪಿಕೊಂಡ ಕುಮಾರಸ್ವಾಮಿ..!

Facebook
Twitter
Telegram
WhatsApp

 

 

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ವಿಲನ್ ಆಗದೆ ಸ್ನೇಹಿತನಾಗಲು ಸಾಧ್ಯವೆ ಎಂದು ಹೇಳುವ ಮೂಲನ ಮಾಜಿ ಸಿಎಂ ಕುಮಾರಸ್ವಾಮಿ ನಾನೇ ವಿಲನ್ ಏನಿವಾಗ ಎಂದು ಪ್ರಶ್ನಿಸಿದ್ದಾರೆ.

 

ನಾನು ಸಿಎಂ ಆಗಿದ್ದಾಗ ಕಾಂಗ್ರೆಸ್ ಶಾಸಕರು ಇಸ್ಪೀಟ್ ಎಲೆ ಎಸೆದ ಹಾಗೇ ಅವರ ಅಹವಾಲನ್ನು ನನ್ನ ಟೇಬಲ್ ಮೇಲೆ ಎಸೆಯುತ್ತಾ ಇದ್ದರು. ಅಂಥವರು ನನ್ನನ್ನು ವಿಲನ್ ಎನ್ನುತ್ತಾರೆ. ಕಾಂಗ್ರೆಸ್ ನಾಯಕರು ನನ್ನನ್ನು ಸಿಎಂ ಎಂಬ ಗೌರವ ಇಲ್ಲದೆ ಪಪೇಟ್ ರೀತಿ ನಡೆಸಿಕೊಳ್ಳುತ್ತಿದ್ದರು. ನನಗೆ ಅಪಮಾನ ಮಾಡಿದರು. ತಾಜ್ ನಲ್ಲಿ ಇದ್ದೆ ಅಂತ ನಂಗೆ ಪದೇ ಪದೇ ಹೇಳ್ತಾರಲ್ಲ, ನಾನು ತಾಜ್ ನಲ್ಲಿ ಮೋಜು ಮಸ್ತಿ ಮಾಡುವುದಕ್ಕೆ ಹೋಗಿರಲಿಲ್ಲ. ಅಭಿವೃದ್ಧಿ ಬಗ್ಗೆ ಚರ್ಚೆ ಮಾಡ್ತಾ ಇದ್ದೆ. ನನ್ನ ಬಳಿ ಎಲ್ಲಾ ದಾಖಲೆಗಳು ಇದೆ. ನನ್ನ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯ ಅವರೇ. ಅದರಲ್ಲಿ ಎರಡು ಮಾತಿಲ್ಲ ಎಂದಿದ್ದಾರೆ.

 

ಅಪ್ಪ ನಿಮಗೊಂದು ನಮಸ್ಕಾರ. 14 ತಿಂಗಳು ನನ್ನನ್ನು ಅಧಿಕಾರದಲ್ಲಿ ಇಟ್ಟಿದ್ದಕ್ಕೆ ನಮೋ ನಮಃ.ಜನರ ಸೇವೆ ಮಾಡಲು ಅವಕಾಶ ಕೊಟ್ಟಿದ್ದಕ್ಕೆ ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಎಲ್ಲಾ ಕಡೆಯಲ್ಲೂ ಗ್ಯಾರಂಟಿ ಕೊಡಿತ್ತಿದೆ ಕಾಂಗ್ರೆಸ್. ಈ ಕಾರಣಕ್ಕಾಗಿಯೇ ಎಲ್ಲಾ ಯೋಜನೆಗಳು ಹಳ್ಳ ಹಿಡಿದಿರುವುದು‌. ನಿಮ್ಮ ಗ್ಯಾರಂಟಿಗಳ ಬಗ್ಗೆ ಜನ ಛೀ ಥೂ ಅಂತ ಉಗಿಯೋ ಕಾಲ ಬರುತ್ತೆ ಎಂದು ಗ್ಯಾರಂಟಿಗಳ ಬಗ್ಗೆಯೂ ಕುಮಾರಸ್ವಾಮಿ ಮಾತನಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸ್ವಂತ ಹಣದಿಂದ ರಸ್ತೆ ರಿಪೇರಿ ಮಾಡಿಸಿದ ವಿನೋದ್ ರಾಜ್

ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಕನ್ನಡ ಇಂಡಸ್ಟ್ರಿಯಿಂದ ದೂರವಾಗಿ ಬಹಳ ವರ್ಷಗಳೇ ಕಳೆದವು. ಒಂದೆರಡು ಸಿನಿಮಾ ಮಾಡಿ, ನಟನೆಯಿಂದ ದೂರವಾದರೂ. ಡ್ಯಾನ್ಸ್ ಮಾಡುವುದರಲ್ಲಿ ವಿನೋದ್ ರಾಜ್ ಎತ್ತಿದ ಕೈ. ಆದರೆ ಅವರನ್ನು ಸ್ಯಾಂಡಲ್

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

error: Content is protected !!