Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಅವರ ಮೊಮ್ಮಗನ ಬಗ್ಗೆ ಪ್ರಸ್ತಾಪಿಸಿ ಆಕ್ರೋಶ ಹೊರ ಹಾಕಿದ ಕುಮಾರಸ್ವಾಮಿ..!

Facebook
Twitter
Telegram
WhatsApp

ಬೆಂಗಳೂರು: ಜೆಡಿಎಸ್ ನಲ್ಲಿ ಯಾವಾಗಲೂ ಕುಟುಂಬ ರಾಜಕಾರಣವೇ ನಡೆಯುತ್ತೆ ಎಂಬ ಆರೋಪವಿದೆ. ಈ ಬಗ್ಗೆ ಕುಮಾರಸ್ವಾಮಿ ಯಾವಾಗಲೂ ಬೇಸರ ಹೊರ ಹಾಕುತ್ತಾರೆ. ಅದರಂತೆ ಇಂದು ಕೂಡ ಬೇಸರ ಹೊರ ಹಾಕಿದ್ದು, ಸಿದ್ದರಾಮಯ್ಯ ಅವರು ತಮ್ಮ ಮೊಮ್ಮಗನನ್ನು ರಾಜಕೀಯವಾಗಿ ತರುತ್ತೇನೆ ಎಂದಿದ್ದಾರೆ. ಇದಕ್ಕೆ ಯಾರು ಮಾತನಾಡಲ್ಲ ಎಂದಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಕಾರಣಕ್ಕೆ ಇಂದು ಆತ್ಮಾವಲೋಕನ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಗೌಡರದ್ದು ಕುಟುಂಬ ರಾಜಕಾರಣ ಎಂದು ಅಪಪ್ರಚಾರ ಮಾಡುತ್ತಾರೆ. ಎಲ್ಲದನ್ನು ನನ್ನ ತಲೆಗೆ ಕಟ್ಟಬೇಡಿ. ಗೌಡರ ಕುಟುಂಬ ಎಂಬ ಕಪ್ಪು ಚುಕ್ಕಿ ತರಬೇಡಿ. ಲೋಕಸಭಾ ಚುನಾವಣೆಯ ನಂತರ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಬೆಂಗಳೂರಿನ ಪರಿಸ್ಥಿತಿ ಏನಾಗಿದೆ. ಮಳೆಯಿಂದಾಗಿ ಎರಡು ಸಾವಾಗಿದೆ.

ಚುನಾವಣಾ ಸಮಯದಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳುತ್ತೀರಿ. ಬೆಂಗಳೂರಿನಲ್ಲಿ ಮಳೆಯಿಂದಾದ ಗುಂಡಿ ಮುಚ್ಚಲು ಎರಡು ಸಾವಿರ ಕೋಟಿ ತಗೆದುಕೊಳ್ಳುತ್ತಾರೆ. ಸಮಸ್ಯೆಗಳನ್ನು ಇಟ್ಟುಕೊಂಡು ಹೋರಾಟ ರೂಪಿಸಿ ಎಂದು ತಮ್ಮ ಕಾರ್ಯಕರ್ತರಿಗೆ ಸಲಹೆ ನೀಡಿದ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

error: Content is protected !!