Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಅವರ ಮೊಮ್ಮಗನ ಬಗ್ಗೆ ಪ್ರಸ್ತಾಪಿಸಿ ಆಕ್ರೋಶ ಹೊರ ಹಾಕಿದ ಕುಮಾರಸ್ವಾಮಿ..!

Facebook
Twitter
Telegram
WhatsApp

ಬೆಂಗಳೂರು: ಜೆಡಿಎಸ್ ನಲ್ಲಿ ಯಾವಾಗಲೂ ಕುಟುಂಬ ರಾಜಕಾರಣವೇ ನಡೆಯುತ್ತೆ ಎಂಬ ಆರೋಪವಿದೆ. ಈ ಬಗ್ಗೆ ಕುಮಾರಸ್ವಾಮಿ ಯಾವಾಗಲೂ ಬೇಸರ ಹೊರ ಹಾಕುತ್ತಾರೆ. ಅದರಂತೆ ಇಂದು ಕೂಡ ಬೇಸರ ಹೊರ ಹಾಕಿದ್ದು, ಸಿದ್ದರಾಮಯ್ಯ ಅವರು ತಮ್ಮ ಮೊಮ್ಮಗನನ್ನು ರಾಜಕೀಯವಾಗಿ ತರುತ್ತೇನೆ ಎಂದಿದ್ದಾರೆ. ಇದಕ್ಕೆ ಯಾರು ಮಾತನಾಡಲ್ಲ ಎಂದಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಕಾರಣಕ್ಕೆ ಇಂದು ಆತ್ಮಾವಲೋಕನ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಗೌಡರದ್ದು ಕುಟುಂಬ ರಾಜಕಾರಣ ಎಂದು ಅಪಪ್ರಚಾರ ಮಾಡುತ್ತಾರೆ. ಎಲ್ಲದನ್ನು ನನ್ನ ತಲೆಗೆ ಕಟ್ಟಬೇಡಿ. ಗೌಡರ ಕುಟುಂಬ ಎಂಬ ಕಪ್ಪು ಚುಕ್ಕಿ ತರಬೇಡಿ. ಲೋಕಸಭಾ ಚುನಾವಣೆಯ ನಂತರ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಬೆಂಗಳೂರಿನ ಪರಿಸ್ಥಿತಿ ಏನಾಗಿದೆ. ಮಳೆಯಿಂದಾಗಿ ಎರಡು ಸಾವಾಗಿದೆ.

ಚುನಾವಣಾ ಸಮಯದಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳುತ್ತೀರಿ. ಬೆಂಗಳೂರಿನಲ್ಲಿ ಮಳೆಯಿಂದಾದ ಗುಂಡಿ ಮುಚ್ಚಲು ಎರಡು ಸಾವಿರ ಕೋಟಿ ತಗೆದುಕೊಳ್ಳುತ್ತಾರೆ. ಸಮಸ್ಯೆಗಳನ್ನು ಇಟ್ಟುಕೊಂಡು ಹೋರಾಟ ರೂಪಿಸಿ ಎಂದು ತಮ್ಮ ಕಾರ್ಯಕರ್ತರಿಗೆ ಸಲಹೆ ನೀಡಿದ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!