Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಷರತ್ತು ಬದ್ಧ ಮೈತ್ರಿಗೆ ಸಿದ್ಧವೆಂದ ಕುಮಾರಸ್ವಾಮಿ : ಆ ಷರತ್ತುಗಳು ಇಲ್ಲಿದೆ

Facebook
Twitter
Telegram
WhatsApp

ಬೆಂಗಳೂರು: ಬಹಳ ಕುತೂಹಲದಿಂದ ಕಾಯುತ್ತಿದ್ದ ರಾಜ್ಯ ವಿಧಾನಸಭಾ ಚುನಾವಣೆಯೇನೋ ಮುಗಿದು ಹೋಗಿದೆ. ಫಲಿತಾಂಶಕ್ಕಾಗಿ ರಾಷ್ಟ್ರೀಯ ಪಕ್ಷಗಳು ಒದ್ದಾಡುತ್ತಿವೆ. ಏನೇ ಒದ್ದಾಡಿದರೂ ಇವತ್ತು ಒಂದು ದಿನ ಕಾಯಲೇಬೇಕಾದ ಪರಿಸ್ಥಿತಿ ಇದೆ. ನಾಳೆ ಮಧ್ಯಾಹ್ನದ ಒಳಗೆ ಒಂದು ಚಿತ್ರಣ ಸಿಕ್ಕಿ ಬಿಡುತ್ತೆ. ಅದರ ಜೊತೆಗೆ ಸಮೀಕ್ಷೆಗಳು ಕೂಡ ಈ ಬಾರಿಯೂ ಫಲಿತಾಂಶ ಅತಂತ್ರವಾಗಲಿದೆ ಎಂದೇ ಹೇಳುತ್ತಿವೆ. ಹೀಗಾಗಿ ಎಲ್ಲರ ಚಿತ್ತ ಕುಮಾರಸ್ವಾಮಿಯತ್ತ ನೆಟ್ಟಿದೆ.

ಕುಮಾರಸ್ವಾಮಿ ಅವರು ಕೂಡ ಮೈತ್ರಿ ರಚನೆಯ ಬಗ್ಗೆ ಸುಳಿವು ನೀಡಿದ್ದಾರೆ. ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮೈತ್ರಿ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಅಥವಾ ಬಿಜೆಪಿ ಪಕ್ಷದ ಜೊತೆಗೆ ಮೈತ್ರಿಗೆ ಸಿದ್ಧರಿದ್ದೇವೆ. ಆದರೆ ಅವರು ನಮ್ಮ ಷರತ್ತಿಗೆ ಒಪ್ಪಿಕೊಂಡರೆ ಮಾತ್ರ ಎಂದಿದ್ದಾರೆ. ಕುಮಾರಸ್ವಾಮಿ ಅವರು ಹಾಕಿರುವ ಷರತ್ತು ಈ ರೀತಿ ಇದೆ.

* ನಮ್ಮ ಬೇಡಿಕೆ ಈಡೇರಿಸುವ ಪಕ್ಷದ ಜೊತೆಗೆ ಮಾತ್ರ ಮೈತ್ರಿ

* ಸರ್ಕಾರ ನಡೆಸಲು ಮುಕ್ತ ಸ್ವಾತಂತ್ರ್ಯ ಬೇಕು

* ಜೆಡಿಎಸ್ ಪ್ರಣಾಳಿಕೆಯಲ್ಲಿನ ಭರವಸೆ ಈಡೇರಿಸಬೇಕು

* ಮಂಡ್ಯ, ಹಾಸನದಲ್ಲಿ ಮೈತ್ರಿ ಪಕ್ಷದ ಹಸ್ತಕ್ಷೇಪ ಬೇಡ

* ಜೆಡಿಎಸ್ ಪಕ್ಷಕ್ಕೆ ಸರ್ಕಾರದಲ್ಲಿ ಪ್ರಮುಖ ಖಾತೆ ಬೇಕು

* ಚರ್ಚಿಸದೇ ಸೈದ್ಧಾಂತಿಕ ತೀರ್ಮಾನ ಕೈಗೊಳ್ಳಬಾರದು ಎಂಬ ಷರತ್ತುಗಳನ್ನು ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!