Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರಿಷತ್ ಚುನಾವಣೆ : ಯಡಿಯೂರಪ್ಪ ಬಗ್ಗೆ ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ..!

Facebook
Twitter
Telegram
WhatsApp

ಚಿಕ್ಕಬಳ್ಳಾಪುರ: ವಿಧಾನಪರಿಷತ್ ಚುನಾವಣೆಗೆ ದಿನಗಣನೆ ಶುರುವಾಗಿದೆ. ಎಲ್ಲಾ ಪಕ್ಷದ ಮುಖಂಡರು ತಮ್ಮ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಪರಿಷತ್ ಚುನಾವಣಾ ವಿಚಾರಕ್ಕೆ ಹೊಸ ಬಾಂಬ್ ಒಂದನ್ನ ಸಿಡಿಸಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ಮಾತನಾಡಿರುವ ಕುಮಾರಸ್ವಾಮಿ, ಯಡಿಯೂರಪ್ಪ ಅವರು ಕರೆ ಮಾಡಿ ಬೆಂಬಲ ಕೋರಿದ್ದಾರೆ ಎಂದಿದ್ದಾರೆ. ರಾಜಕೀಯ ಏರಿಳಿತಗಳನ್ನ ಗಮನದಲ್ಲಿಟ್ಟುಕೊಂಡು ಯಡಿಯೂರಪ್ಪ ನವರು ಬೆಂಬಲ ಕೇಳಿದ್ದಾರೆ. ಇಷ್ಟೇ ಅಲ್ಲ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರದ ವೇಳೆ ಅನೇಕ ಕಡೆ ಜೆಡಿಎಸ್ ಬೆಂಬಲ ಕೋರಿದ್ದಾರೆ ಎಂದಿದ್ದಾರೆ.

ಇದೆ ವೇಳೆ ಮುಂದಿನ ವಿಧಾನಸಭೆ ಚುನಾವಣೆ ಗುರಿಯಾಗಿರಿಸಿಕೊಂಡು 123 ಸ್ಥಾನಗಳ ನಮ್ಮ ಗುರಿಯನ್ನು ರೀಚ್ ಆಗುವ ನಿಟ್ಟಿನಲ್ಲಿ ನಮ್ಮ ಪಕ್ಷದ ಮುಖಂಡರ ಜೊತೆ ಅವರ ಮಾಹಿತಿ ಸಲಹೆ ಪಡೆದು ಬೆಂಬಲ ಕೊಡುವ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅದ್ದೂರಿಯಾಗಿ ಜರುಗಿದ ಬೆಳಗೆರೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಚಳ್ಳಕೆರೆ, ಏಪ್ರಿಲ್. 25 : ತಾಲೂಕಿನ ಬೆಳಗೆರೆ ಹಾಗೂ ನಾರಾಯಣಪುರದ ಮಧ್ಯ ಕೆರೆ  ಏರಿ ಬುಡದಲ್ಲಿ ನೆಲೆಸಿರುವ

ಗುಡುಗು, ಸಿಡಿಲು ಬಡಿತ: ಸಾರ್ವಜನಿಕರಿಗೆ ಪ್ರಮುಖ ಸಲಹೆಗಳು

ಚಿತ್ರದುರ್ಗ. ಏ.25 : ಗುಡುಗು, ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳ ಸಂದರ್ಭದಲ್ಲಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ)ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿ ತಿಳಿಸಿದ ನಿಯಮಗಳನ್ನು ಸಾರ್ವಜನಿಕರು ಚಾಚು ತಪ್ಪದೆ ಪಾಲನೆ ಮಾಡಬೇಕು

ಕಾಯಕ ಸಮುದಾಯ ಬಿ.ಎನ್.ಚಂದ್ರಪ್ಪ, ಪ್ರಭಾ ಮಲ್ಲಿಕಾರ್ಜನ್ ರವರನ್ನು ಬೆಂಬಲಿಸಲಿ : ಎನ್.ಡಿ.ಕುಮಾರ್ ಮನವಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ.25 : ಚಿತ್ರದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಎನ್.ಚಂದ್ರಪ್ಪ, ಮತ್ತು ದಾವಣಗೆರೆ ಕ್ಷೇತ್ರದಲ್ಲಿ ಪ್ರಭಾ ಮಲ್ಲಿಕಾರ್ಜನ್ ಅವರನ್ನು

error: Content is protected !!