Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ಹೆಬ್ಬೆಟ್ಟು ಡಿಸಿಎಂ ಅಲ್ಲ.. ದಲಿತ ಡಿಸಿಎಂ ಮಾಡುವುದಾಗಿ ಕುಮಾರಸ್ವಾಮಿ ಭರವಸೆ

Facebook
Twitter
Telegram
WhatsApp

 

ಕೋಲಾರ: ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಜೆಡಿಎಸ್ ಪಂಚರತ್ನ ಯಾತ್ರೆ ಮುಂದುವರೆದಿದೆ. ಕೋಲಾರದಲ್ಲಿ ತನ್ನ ಪಂಚರತ್ನ ಯಾತ್ರೆಯನ್ನು ಮಾಡುತ್ತಿರುವ ಕುಮಾರಸ್ವಾಮಿ, ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ದಲಿತರನ್ನೇ ಡಿಸಿಎಂ ಆಗಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ದಲಿತ ಸಮಾಜದ ಸಮಸ್ಯೆಗಳ ಬಗ್ಗೆ ನಾನು ನಿನ್ನೆಯೇ ಮುಕ್ತವಾಗಿ ಚರ್ಚಿಸಿದ್ದೇನೆ. ಪ್ರಾಮಾಣಿಕವಾಗಿ ದುಡಿಯುವ ದಲಿತ ಯುವಕನನ್ನೇ ಉಪಮುಖ್ಯಮಂತ್ರಿ ಮಾಡುತ್ತೇನೆ. ದಲಿತರ ಮನಸೆಳೆಯುವುದಕ್ಕೆ ನಾನು ಇದನ್ನು ಹೇಳುತ್ತಿಲ್ಲ. ಏಕಾಏಕಿ ಕುಮಾರಸ್ವಾಮಿ ದಲಿತ ಡಿಸಿಎಂ ಮಾಡುತ್ತಿದ್ದಾರೆ ಎಂದುಕೊಂಡಿದ್ದಾರೆ. ಆದ್ರೆ ಇದು ಏಕಾಏಕಿಯ ನಿರ್ಧಾರವಾಗಿಲ್ಲ.

ನಾನು ನರಸಾಪುರದಲ್ಲಿ ಕಾರ್ಯಕ್ರಮ ಮಾಡಿದಾಗ, ಅಲ್ಲಿನ ಯುವಕರಿಗೆ ಮಾತನಾಡುವುದಕ್ಕೆ ಹೇಳಿದ್ದೆ. ಆ ಯುವಕ ದಲಿತರ ಬಗೆಗಿನ ನಿರ್ಲಕ್ಷ್ಯದ ಬಗ್ಗೆ ಕೇಳಿದ. ಆಗ ನಾನು ಹೇಳಿದ್ದೇನೆ. ಹೆಬ್ಬೆಟ್ಟು ಡಿಸಿಎಂ ಮಾಡುವುದಿಲ್ಲ. ಸಂಪೂರ್ಣ ಅಧಿಕಾರ ಚಲಾಯಿಸುವ ಡಿಸಿಎಂ ಹುದ್ದೆ ನೀಡುತ್ತೇನೆ. ದಲಿತರಿಗೆ ಒಳ್ಳೆಯದ್ದು ಆಗಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

error: Content is protected !!