Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಾ.ಮಂಜುನಾಥ್ ನಿವೃತ್ತಿ ಬಗ್ಗೆ ಕುಮಾರಸ್ವಾಮಿ ಬೇಸರ : ರಾಜಕೀಯಕ್ಕೆ ಬರ್ತಾರ ಫೇಮಸ್ ಹೃದ್ರೋಗ ತಜ್ಞ

Facebook
Twitter
Telegram
WhatsApp

ಬೆಂಗಳೂರು: ಜಯದೇವ ಆಸ್ಪತ್ರೆಯಲ್ಲಿ ನಿರ್ದೇಶಕರಾಗಿದ್ದ ಡಾ. ಮಂಜುನಾಥ್ ಸೇವಾ ಅವಧಿ ಮುಕ್ತಾಯವಾಗಿದೆ‌. ಈಗಾಗಲೇ ಆ ಸ್ಥಾನಕ್ಕೆ ಸರ್ಕಾರ ಬೇರೆಯವರನ್ನು ನೇಮಕ ಮಾಡಿದೆ. ಈ ಸಂಬಂಧ ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ಹೊರ ಹಾಕಿದ್ದಾರೆ. ಸರ್ಕಾರದ ಜಾತಿ ರಾಜಕಾರಣದಿಂದಾಗಿ ಡಾ. ಮಂಜುನಾಥ್ ಅವರು ನಿವೃತ್ತಿಯಾಗಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಅವರು ಸುದೀರ್ಘವಾಗಿ ಕೆಲಸ ಮಾಡಿರುವುದು ಹಾಗೂ ಆಸ್ಪತ್ರೆಯನ್ನು ಆ ಮಟ್ಟಿಗೆ ಅಭಿವೃದ್ಧಿ ಮಾಡಿರುವುದು ನಮ್ಮ ದೇಶದ ಇತಿಹಾಸದಲ್ಲಿ ದಾಖಲೆಯಾಗಿದೆ. ಅವರು ಬಡವರಿಗೆ ಕೊಟ್ಟಂತ ಚಿಕಿತ್ಸೆಯಿಂದ ಜನ ಮಾತನಾಡುತ್ತಾರೆ. ಸರ್ಕಾರ ಅವರ ಸ್ಥಾನಕ್ಕೆ ಪ್ರಭಾರ ನಿರ್ದೇಶಕರನ್ನು ನೇಮಕ ಮಾಡಿದೆ. ಅವೆ ವಯಸ್ಸು 69 ಆಗಿದೆ. ಅದೇ ಆಸ್ಪತ್ರೆಯಲ್ಲಿ ವೈಸ್ ಚಾನ್ಸಲರ್ ಆಗಿದ್ದವರನ್ನೇ ನೇಮಕ ಮಾಡಿದ್ದಾರೆ. ಯಾಕೆ ಡಾ. ಮಂಜುನಾಥ್ ಅವರ ಆರೋಗ್ಯ ಸರಿ ಇಲ್ವಾ..? 66ರ ಆಸುಪಾಸಿನಲ್ಲಿರುವವರನ್ನೇ ಅಲ್ಲಿ ಮುಂದುವರೆಸಬಹುದಿತ್ತು. ಇದರಲ್ಲಿ ಅಸೂಯೆ ಅನ್ನುವುದು ಇದೆಯಲ್ಲ. ಜಾತಿ ರಾಜಕಾರಣ ಮಾಡಿ ಮಂಜುನಾಥ್ ಅವರನ್ನು ತೆಗೆದಿದ್ದಾರೆ ಎಂದಿದ್ದಾರೆ.

ಇನ್ನು ಡಾ. ಮಂಜುನಾಥ್ ಅವರು ಚುನಾವಣೆಗೆ ಸ್ಪರ್ಧಿಸುತ್ತಾರಾ ಎಂಬ ಮಾತಿಗೆ, ಲೋಕಸಭಾ ಚುನಾವಣೆಗೆ ಅವರ ಸ್ಪರ್ಧೆ ಬಗ್ಗೆ ಚರ್ಚೆ ನಡೀತಾ ಇದೆ. ನಮ್ಮ ಮಿತ್ರ ಪಕ್ಷ ಬಿಜೆಪಿಯವರಿಂದಾನೂ ಸಲಹೆ ಇದೆ. ನಿಮ್ಮ ಪಕ್ಷದಿಂದ ಬೇಡ, ನಮ್ಮ ಪಕ್ಷದಿಂದಾನೇ ಅವರನ್ನು ನಿಲ್ಲಿಸುತ್ತೇವೆ ಎಂದುದ್ದಾರೆ. ಅವರು ಚುನಾವಣೆಗೆ ಸ್ಪರ್ಧೆ ಮಾಡುವುದಕ್ಕೆ ಒಪ್ಪಿಗೆ ನೀಡಿದರೆ, ಅವರು ಮಾಡಿರುವ ಸಮಾಜ ಸೇವೆಗಳನ್ನು ಗಮನಿಸದಾಗ ಸಾಮಾನ್ಯ ಪ್ರಜೆಯಾಗಿಯೇ ನಾನು ಬಹಳ ಸಂತೋಷ ಪಡುತ್ತೀನಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

error: Content is protected !!