Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

Rss ಬಗ್ಗೆ ಮಾತನಾಡುವ ನೈತಿಕ ಹಕ್ಕು ಕುಮಾರಸ್ವಾಮಿ ಸಿದ್ದರಾಮಯ್ಯ ಡಿಕೆಶಿಗೆ ಇಲ್ಲ. ರೇಣುಕಾಚಾರ್ಯ

Facebook
Twitter
Telegram
WhatsApp

ಆರ್ ಎಸ್ ಎಸ್ ಬಗ್ಗೆ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಟೀಕೆ ಮಾಡುವ ನೈತಿಕ ಹಕ್ಕು ಯಾರಿಗೂ ಇಲ್ಲ ಎಂದು ವಿಕಾಸಸೌಧದಲ್ಲಿ ರೇಣುಕಾಚಾರ್ಯ ಹೇಳಿದರು. ಈ ವೇಳೆ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, Rss ಬಗ್ಗೆ ಮಾತನಾಡುವ ನೈತಿಕ ಹಕ್ಕು ಕುಮಾರಸ್ವಾಮಿ ಸಿದ್ದರಾಮಯ್ಯ ಡಿಕೆಶಿಗೆ ಇಲ್ಲ ಎಂದರು.

ಬೆಂಕಿ ಹಚ್ಚುವ ಸಂಸ್ಕೃತಿ ನಿಮ್ದು ತಾಲಿಬಾನ್ ಸಂಸ್ಕೃತಿ ನಿಮ್ದು,
ನಮ್ಮದು ದೀಪ ಹಚ್ಚು ಸಂಸ್ಕೃತಿ ನಿಮ್ದು ಕೊಳ್ಳಿ ಇಡುವ ಸಂಸ್ಕೃತಿ.
ಅನಗತ್ಯವಾಗಿ ಟೀಕೆ ಮಾಡೋದು ಸರಿಯಲ್ಲ , ಇದನ್ನ ಜನ ಸಹಿಸೋದಿಲ್ಲ ಎಂದರು.

ಎರಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ದೂಳಿಪಟವಾಗುತ್ತದೆ.
ಆರ್ ಎಸ್ ಎಸ್ ಬಗ್ಗೆ ಅನಗತ್ಯ ಟೀಕೆ ಸರಿಯಲ್ಲ, ತಾಲಿಬಾನ್ ಸಂಸ್ಕೃತಿ ಆರ್ ಎಸ್ ಎಸ್ ನಮ್ಮದಲ್ಲ..
ತಾಲಿಬಾನ್ ಸಂಸ್ಕೃತಿ ನಿಮ್ಮದು..
ಕೊಳ್ಳಿಯಿಡುವ ಸಂಸ್ಕೃತಿ ನಿಮ್ಮದು..
ವಿಕೃತ ಮನಸ್ಸಿನವರು ನೀವು, ಓಟಿಗಾಗಿ ರಾಜಕಾರಣ ಮಾಡಬೇಡಿ ಆರ್ ಎಸ್ ಎಸ್ ಬಗ್ಗೆ ಮಾತನಾಡಿದರೆ ನಿಮಗೇ ನಷ್ಟ ಎಂದರು.

ಉಪ ಚುನಾವಣೆ ಹಿನ್ನೆಲೆ ಸಂಘ ಪರಿವಾರದ ಬಗ್ಗೆ ಮಾತನಾಡೋದು ಸರಿಯಲ್ಲ RSS ನಾಯಕರಿಗೆ ಖುರ್ಚಿ ಬೇಕಿಲ್ಲ. ದೇಶ ಸೇವೆ ಮುಖ್ಯ…
ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿಕೆಶಿಗೆ ಆಹ್ವಾನ ಮಾಡುತ್ತೇನೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!