Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕತಾರ್ ನಲ್ಲಿ ನಡೆಯಲಿರುವ ಬಾಸ್ಕೇಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕದ ಕುಶಾಲ್ ಗೌಡ

Facebook
Twitter
Telegram
WhatsApp

ಇದೇ 12ರಿಂದ 19ರವರೆಗೆ ಏಷ್ಯಾ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ ನಡೆಯಲಿದೆ. ಕತಾರ್‌ನ ದೋಹಾದಲ್ಲಿ ನಡೆಯಲಿರುವ ಈ ಚಾಂಪಿಯನ್ ಶಿಪ್ ಗೆ ಫಿಬಾ 16 ವರ್ಷದೊಳಗಿನವರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಆ ತಂಡದಲ್ಲಿ ಕರ್ನಾಟಕದ ಕುಶಾಲ್ ಗೌಡ ಹೆಸರಿದ್ದು, ಕರ್ನಾಟಕದ ಮಂದಿ ಖುಷಿಯಾಗಿದ್ದಾರೆ.

ಜೂನ್ 12ರಂದು ಆಸ್ಟ್ರೇಲಿಯಾ, 13ರಂದು ಬಹರೇನ್ ಮತ್ತು 14ರಂದು ಕತಾರ್ ವಿರುದ್ಧ ಭಾರತ ಪಂದ್ಯಗಳನ್ನು ಆಡಲಿದೆ. ತಂಡದ ನಾಯಕತ್ವವನ್ನು ಲೋಕೆಂದ್ರ ಸಿಂಗ್ ವಹಿಸಿಕೊಂಡಿದ್ದು, ಕುಶಾಲ್ ಗೌಡ, ಎಸ್‌.ಕೆ. ಫಯಾಜ್‌, ಜನಮೇಜಯ ಸಿಂಗ್‌, ಜಿ. ಅಭಿಮನ್ಯು, ಜೈದೀಪ್ ರಾಥೋಡ್‌, ಮೊಹಮ್ಮದ್ ಇಶಾನ್‌, ಲವೀಶ್‌, ಹರ್ಷ ದಾಗರ್‌, ಕುಶಾಲ್ ಸಿಂಗ್‌, ಸಾಹಿಬ್‌ಜೀತ್ ಸಿಂಗ್‌, ಸಂಜು ಗಜಬೀಯೆ ತಂಡದಲ್ಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾತ್ರಿ ಮಲಗಿದ ನಂತರ ಈ ಲಕ್ಷಣಗಳು ಕಾಣಿಸಿಕೊಂಡರೆ ಮಧುಮೇಹ ಇದ್ದಂತೆ..!

ಸುದ್ದಿಒನ್ : ಆರೋಗ್ಯ ಸಮಸ್ಯೆಗಳಲ್ಲಿ ಮಧುಮೇಹವೂ ಒಂದು. ಈ ಸಮಸ್ಯೆ ಬಂದರೆ ಸಾಕು ಇನ್ನುಳಿದ ಸಮಸ್ಯೆಗಳು ಒಂದರ ಹಿಂದೆ ಒಂದರಂತೆ ಬರುತ್ತಲೇ ಇರುತ್ತವೆ. ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾದರೆ ಮಧುಮೇಹ ಇರುವವರಿಗೆ ಆರೋಗ್ಯದ ಸಮಸ್ಯೆ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ. ಈ ರಾಶಿಗಳಿಗೆ ಆಕಸ್ಮಿಕ ಧನ ಆಗಮನದಿಂದ ತುಂಬಾ ಖುಷಿ.   ಶನಿವಾರ ರಾಶಿ ಭವಿಷ್ಯ -ಮೇ-11,2024 ಸೂರ್ಯೋದಯ: 05:49, ಸೂರ್ಯಾಸ್ತ :

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

  ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ

error: Content is protected !!