Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಸೆಂಬರ್ 26 ರಿಂದ 29 ವರೆಗೆ ತ.ರಾ.ಸು ರಂಗಮಂದಿರದಲ್ಲಿ ಕುವೆಂಪು ನಾಟಕೋತ್ಸವ

Facebook
Twitter
Telegram
WhatsApp

ಚಿತ್ರದುರ್ಗ, (ಡಿ.17) : ವಿಶ್ವಮಾನವತೆಯ ಸಂದೇಶ ಸಾರಿದ ಮಹಾನ್ ದಾರ್ಶನಿಕ, ಜಗತ್ತಿನಲ್ಲಿಯೇ ಶ್ರೇಷ್ಠ ಕವಿ ಎನಿಸಿಕೊಂಡ ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ರಾಷ್ಟ್ರಕವಿ ಕುವೆಂಪು ಜನ್ಮ ದಿನೋತ್ಸವದ ಅಂಗವಾಗಿ 20 ನೇ ಕುವೆಂಪು ನಾಟಕೋತ್ಸವವನ್ನು ರಂಗಕಹಳೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಡಿಸೆಂಬರ್ 26 ರಿಂದ 29 ರವರೆಗೆ ಚಿತ್ರದುರ್ಗದ ತ.ರಾ.ಸು ರಂಗಮಂದಿರದಲ್ಲಿ ಆರು ನಾಟಕಗಳು ಹಾಗೂ ಎರಡು ಚಲನಚಿತ್ರ ಕುವೆಂಪು ಉತ್ಸವವನ್ನು ಏರ್ಪಡಿಸಲಾಗಿದೆ.

ಪ್ರಯುಕ್ತ ಇದಕ್ಕೆ ಸಂಬಂಧಿಸಿದಂತೆ ನಾಟಕೋತ್ಸವದ ಬಿತ್ತಿಪತ್ರವನ್ನು ಜಿಲ್ಲಾಧಿಕಾರಿ ಕವಿತಾ. ಎಸ್. ಮನ್ನಿಕೇರಿ ಇವರು ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ಅನಾವರಣಗೊಳಿಸಿದರು. ಕ.ಸಾ.ಪ ಮಾಜಿ ಜಿಲ್ಲಾಧ್ಯಕ್ಷ ಆರ್.ಮಲ್ಲಿಕಾರ್ಜುನಯ್ಯ, ಪ್ರಾಧ್ಯಾಪಕ ಹಾಗೂ ರಂಗ ವಿಮರ್ಶಕ ಡಾ.ವಿ.ಬಸವರಾಜ್, ನಿವೃತ್ತ ಪ್ರಾಧ್ಯಾಪಕಿ ಹಾಗೂ ಸಾಹಿತಿ ಯಶೋಧ ರಾಜಶೇಖರಪ್ಪ, ರಂಗಕಹಳೆ ತಂಡದ ಸಂಚಾಲಕ ಓಹಿಲೇಶ ಲಕ್ಷ್ಮಣ, ರಂಗ ನಿರ್ದೇಶಕ ಕೆ.ಪಿ.ಎಂ. ಗಣೇಶಯ್ಯ, ಹಿರಿಯ ಪತ್ರಿಕಾ ವಿತರಕ ವಿಜಯಕುಮಾರ್ ಉಪಸ್ಥಿತರಿದ್ದರು.

ನಾಟಕೋತ್ಸವದಲ್ಲಿ ಪ್ರದರ್ಶನಗೊಳ್ಳುವ ನಾಟಕ ಮತ್ತು ಸಿನಿಮಾ ಪ್ರದರ್ಶನ ಉಚಿತ ಪ್ರವೇಶವಿರುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!