Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಹಾರದ ಮಾಜಿ ಮುಖ್ಯಮಂತ್ರಿಗೆ ಮಗಳಿಂದಾನೇ ಮರುಜೀವ..!

Facebook
Twitter
Telegram
WhatsApp

ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅದರಲ್ಲೂ ಎರಡು ಕಿಡ್ನಿಗಳು ಫೇಲ್ ಆಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಇದೀಗ ತಂದೆಯನ್ನು ಉಳಿಸಿಕೊಳ್ಳುವುದಕ್ಕೆ ಮಗಳೇ ಮುಂದೆ ಬಂದಿದ್ದಾರೆ. ತಂದೆಗೆ ತಮ್ಮ ಕಿಡ್ನಿ ಕೊಟ್ಟು ಕಾಪಾಡಲು ಸಿದ್ಧವಾಗಿದ್ದಾರೆ.

ಕಳೆದ ಕೆಲವು ವರ್ಷಗಳಿಂದಾನು ಲಾಲು ಪ್ರಸಾದ್ ಯಾದವ್ ಹಾಸಿಗೆ ಹಿಡಿದಿದ್ದಾರೆ. ಈಗ ಸ್ಥಿತಿ ಗಂಭೀರವಾಗಿದ್ದು, ಕಿಡ್ನಿ ನೀಡಬೇಕಾದ ಅನಿವಾರ್ಯತೆ ಇದೆ. ಮಗಳೇ ಮುಂದೆ ಬಂದು ಕಿಡ್ನಿಯನ್ನು ನೀಡುತ್ತೇನೆ ಎಂದು ಹೇಳಿದಾಗ ಲಾಲೂ ಪ್ರಸಾದ್ ಯಾದವ್ ಒಪ್ಪಿಲ್ಲ. ಆದ್ರೆ ಮನೆಯವರೆಲ್ಲ ಸಲಹೆಯಿಂದ, ಬಲವಂತದಿಂದ ನಂತರ ಒಪ್ಪಿಗೆ ಸೂಚಿಸಿದ್ದಾರೆ.

ಇದೇ ತಿಂಗಳ 20-24 ರ ನಡುವೆ ಲಾಲು ಪ್ರಸಾದ್ ಯಾದವ್ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಗೆ ಸಿಂಗಾಪುರಕ್ಕೆ ತೆರಳಲಿದ್ದಾರೆ. ತಂದೆಗೆ ಕಿಡ್ನಿ ದಾನ ಮಾಡಲು ಮಗಳು ಈಗಾಗಲೇ ವೈದ್ಯರ ಸಲಹೆಯನ್ನು ಪಡೆದುಕೊಂಡಿದ್ದಾರಂತೆ. ಅದರಂತೆ ಸಿಂಗಾಪುರದಲ್ಲಿ ಮಗಳಿಂದ ಒಂದು ಕಿಡ್ನಿ ಪಡೆದು ಲಾಲೂ ಪ್ರಸಾದ್ ಯಾದವ್ ಗೆ ಜೋಡಿಸಲಿದ್ದಾರಂತೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!